ಹುಣಸೋಡು ಸ್ಫೋಟ ಪ್ರಕರಣ- ಸ್ಥಳೀಯರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ವೀಕ್ಷಿಸಿದರು. ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಗ್ರಾಮಸ್ಥರ ಅಹವಾಲು ಆಲಿಸಿದರು. ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿ ಕುರಿತು ಗ್ರಾಮಸ್ಥರು ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದರು.

ಈ ವೇಳೆ ಶಾಸಕರಾದ ಸಂಗಮೇಶ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುಂದರೇಶ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: ಯಾವುದೇ ಹುದ್ದೆ ನಿಭಾಯಿಸುತ್ತೇನೆ – ಸಿ.ಪಿ.ಯೋಗೇಶ್ವರ್ ಹೇಳಿಕೆ

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ ಹಿಂಸಾಚಾರ ಪ್ರಕರಣ-300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯ

Wed Jan 27 , 2021
ದೆಹಲಿಯಲ್ಲಿ ನಿನ್ನೆ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 22 ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಕ್ಯಾಷಿಯರ್‌ನಿಂದ 7 ಲಕ್ಷ ಎಗರಿಸಿದ್ದ ಖದೀಮರು Please follow and like us:

Advertisement

Wordpress Social Share Plugin powered by Ultimatelysocial