ಮೈಸೂರು: ಶಾಸಕ ತನ್ವೀರ್ ಸೇಠ್ ಆಪ್ತ, ಕಾಂಗ್ರೆಸ್ ‌ಮುಖಂಡ ಅಬ್ದುಲ್‌ ಖಾದರ್ ಶಾಹಿದ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

 

ಮೈಸೂರು: ಶಾಸಕ ತನ್ವೀರ್ ಸೇಠ್ ಆಪ್ತ, ಕಾಂಗ್ರೆಸ್ ‌ಮುಖಂಡ ಅಬ್ದುಲ್‌ ಖಾದರ್ ಶಾಹಿದ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಜೆಡಿಎಸ್‌ ಸೇರ್ಪಡೆಗೊಂಡಿರುವ ಸಿ.ಎಂ ಇಬ್ರಾಹಿಂ ಅವರನ್ನು ಸ್ವಾಗತಿಸಿದ್ದಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ.ಇವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.ಈ ಹಿಂದೆ ಕೂಡ ಇಂಥದ್ದೇ ಘಟನೆ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಇವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಪಕ್ಷದಿಂದಲೇ ಉಚ್ಚಾಟನೆಗೊಳಿಸಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಮೊದಲ ಬೌಂಡರಿ-ಹಿಟ್ಟರ್ ಸುಧೀರ್ ನಾಯಕ್ ODI ನಂ.1 ಅನ್ನು ನೆನಪಿಸಿಕೊಂಡಿದ್ದಾರೆ

Sun Feb 6 , 2022
  ಬೌಂಡರಿಗಳು ಮತ್ತು ಸಿಕ್ಸರ್‌ಗಳು ಯಾವಾಗಲೂ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮನರಂಜನಾ ಮೌಲ್ಯದ ಹೃದಯಭಾಗದಲ್ಲಿವೆ. ಏಕದಿನದಲ್ಲಿ ಭಾರತೀಯನೊಬ್ಬನ ಮೊದಲ ಬೌಂಡರಿಯನ್ನು ಸುಧೀರ್ ನಾಯ್ಕ್ ಹೊಡೆದರು, ಮೊದಲ ಸಿಕ್ಸರ್ ಅನ್ನು ಅವರ ಮುಂಬೈ ತಂಡದ ಸಹ ಆಟಗಾರ ಸುನಿಲ್ ಗವಾಸ್ಕರ್ ಹೊಡೆದರು. ಅದು ಭಾರತದ 999 ODIಗಳಲ್ಲಿ ಮೊದಲನೆಯದು – ಇಂಗ್ಲೆಂಡ್ ವಿರುದ್ಧ ಲೀಡ್ಸ್‌ನಲ್ಲಿ – 1974 ರಲ್ಲಿ. ಅಹಮದಾಬಾದ್ ಭಾನುವಾರ ಭಾರತದ 1,000 ನೇ ODI ಗೆ ಆತಿಥ್ಯ ವಹಿಸಲಿದೆ, […]

Advertisement

Wordpress Social Share Plugin powered by Ultimatelysocial