ಮೈಸೂರು : ಮುಸ್ಕಾನ್‌ಗೂ ಆ ವಿಡಿಯೋ ಸಂಬಂಧವಿಲ್ಲ.

 

 

ಮೈಸೂರು : ಮುಸ್ಕಾನ್‌ಗೂ ಆ ವಿಡಿಯೋ ಸಂಬಂಧವಿಲ್ಲ. ಸರ್ಕಾರಕ್ಕೆ ಧಮ್‌ ಇದ್ರೆ ಮೊಸ್ಟ್‌ ವಾಂಟೆಡ್‌ ಉಗ್ರ ಜವಾಹಿರಿಯನ್ನ ಬಂಧಿಸಲಿ ಎಂದು ಮಾಜಿ ಎಂಎಲ್‌ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ʼಗೆ ಅಲ್‌ ಖೈದಾ ನಾಯಕ ಜವಾಹಿರಿ ಶಹಬ್ಬಾಶ್‌ಗಿರಿ ನೀಡಿದ್ದು, ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಇಬ್ರಾಹಿಂ, ‘ ಮುಸ್ಕಾನ್‌ಗೂ ಅಲ್‌ಖೈದಾಗೂ ಯಾವುದೇ ಸಂಬಂಧವಿಲ್ಲ.

ಅಲ್‌ಖೈದಾ ಕರ್ನಾಟಕಕ್ಕೆ ಬಂದಿಲ್ಲ, ಬರೋಕೆ ಸಾಧ್ಯವಿಲ್ಲ. ನಮ್ಮ ಜನ ಅವ್ರನ್ನ ಬರೋದಕ್ಕೆ ಬಿಡೋದಿಲ್ಲ ಅನ್ನೋ ನಂಬಿಕೆ ನನಗಿದೆ. ಇನ್ನು ಸುಖಾಸುಮ್ಮಾನೆ ಮುಸ್ಕಾನ್‌ ವಿರುದ್ಧ ಆರೋಪ ಮಾಡಲಾಗ್ತಿದೆ. ಸಂಬಂಧವಿದೆ ಎಂದು ಹೇಳುವವರು ಮತ್ತು ಸರ್ಕಾರಕ್ಕೆ ತಾಕತ್ತಿದ್ರೆ, ಅವನನ್ನ ಬಂಧಿಸಿ ತನಿಖೆ ನಡೆಸಲಿ’ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ.

Wed Apr 6 , 2022
  ಬೆಂಗಳೂರು: ಮೈಸೂರು, ಉಡುಪಿ, ರಾಮನಗರ, ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನ ವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯ ಕ್ರಿಯಾಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ ಯೋಜನೆಗಳ […]

Advertisement

Wordpress Social Share Plugin powered by Ultimatelysocial