ಕಾರ್ಮಿಕ ದಿನಾಚರಣೆ, ಹುಟ್ಟು ಹಬ್ಬದ ನಿಮಿತ್ತ ಕಾರ್ಯಕ್ರಮ ಆಯೋಜನೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ .
ಗಂಗಾವತಿ & ಕನಕಗಿರಿ ಕ್ಷೇತ್ರದ ಮಹಿಳೆಯರಿಗೆ ಉಡಿತುಂಬಿ ಸಿರೆ ವಿತರಣೆ.
ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗಿ.
ಪರಣ್ಣ ಮುನವಳ್ಳಿ ಅವರ 68 ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತ ಆಯೋಜನೆ.
ಕಾರ್ಯಕ್ರಮಲ್ಲಿ ಮಠಾಧೀಶರು, ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಭಾಗಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada