ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆ ಬರುವ ಮುನ್ಸೂಚನೆ ಹಿನ್ನೆಲೆ!

ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ನೇತೃತ್ವದಲ್ಲಿ‌ ಮಹತ್ವದ ಸಭೆ

ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣಾ ಸಭೆ ನಡೆಸಿದ ಕಾರಜೋಳ

ಬೆಳಗಾವಿ ಡಿಸಿ ಕಚೇರಿಯಲ್ಲಿ ಸಭೆ ನಡೆಸಿದ ಗೋವಿಂದ ಕಾರಜೋಳ

ಕೊರೊನಾ‌ ನಿರ್ವಹಣೆ ಜೊತೆಗೆ ವಿವಿಧ ಅಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಕೂಡ ನಡೆಸಲಿರೋ ಕಾರಜೋಳ

ಸಭೆಯಲ್ಲಿ ಡಿಸಿ ಎಂ.ಜಿ.ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ ಜಿಪಂ ಸಿಇಓ ದರ್ಶನ ಎಚ್.ವಿ. ಭಾಗಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅಲ್ಲಿ ಯುವತಿ ಮೇಲೆ ಅತ್ಯಾಚಾರ, ಇಲ್ಲಿ ಹುಡುಗಿ ಮೇಲೆ ಆಯಸಿಡ್ ಅಟ್ಯಾಕ್!

Thu Apr 28 , 2022
  ಯಾದಗಿರಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಹಾಗೂ ಯಾದಗಿರಿಯಲ್ಲಿ  ಇಡೀ ದೇಶವೇ ತಲೆತಗ್ಗಿಸುವ ಅಮಾನವೀಯ ಕೃತ್ಯ ನಡೆದಿದೆ. ಯಾದಗಿರಿಯಲ್ಲಿ ಆಟೋ ಚಾಲಕನೊಬ್ಬ (Auto Driver) ಯುವತಿ (Lady) ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಷ್ಟೇ ಅಲ್ಲ. ಆತನ ಸ್ನೇಹಿತ (Friend) ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್‌ನಲ್ಲಿ (Mobile) ವಿಡಿಯೋ ರೆಕಾರ್ಡ್  ಮಾಡಿಕೊಂಡಿದ್ದಾನೆ. ಇತ್ತ ಬೆಂಗಳೂರಲ್ಲಿ ಭಗ್ನ ಪ್ರೇಮಿಯೊಬ್ಬ (Lover) ಹಾಡಹಗಲೇ, ಜನನಿಬಿಡ ಪ್ರದೇಶದಲ್ಲಿ ಯುವತಿ ಮೇಲೆ ಆಯಸಿಡ್ ದಾಳಿ   ನಡೆಸಿದ್ದಾನೆ. ಈ […]

Advertisement

Wordpress Social Share Plugin powered by Ultimatelysocial