ಕಳೆದ ಒಂದೆರಡು ವರ್ಷಗಳಲ್ಲಿ ಶಿವರಾಜ್ ಕುಮಾರ್ ಅದೆಷ್ಟು ಬದಲಾಗಿ ಹೋದರು!

ತನಗೆ ಹೆಸರು, ಹಣ ತಂದುಕೊಟ್ಟಿದ್ದ ಬಣ್ಣದಲೋಕವನ್ನು ಬಿಟ್ಟು ರಾಜಕೀಯದಲ್ಲಿ ಸಾಧನೆ ಮಾಡಲು ಹೋಗಿ ಚಿರಂಜೀವಿ ಸೋತದ್ದು ಗೊತ್ತೇ ಇದೆ. ಇದಾದ ಹಲವು ವರ್ಷಗಳ ಗ್ಯಾಪ್ ನಂತರ ಮತ್ತೆ ಬಣ್ಣ ಹಚ್ಚಿರುವ ಮೆಗಾಸ್ಟಾರ್ ಚಿರಂಜೀವಿ “ಸೈರಾ ನರಸಿಂಹ ರೆಡ್ಡಿ” ಮೂಲಕ, ಗಾಂಧಿ ಜಯಂತಿಯ ದಿನದಂದು ತೆರೆಯಲ್ಲಿ ಆರ್ಭಟಿಸಲಿದ್ದಾರೆ. ವಿಚಾರ ಅದಲ್ಲ, ಇಲ್ಲಿ ಎರಡು ವಿಚಾರವಿದೆ. ಒಂದು, ಈ ಚಿತ್ರ ಕನ್ನಡ ಸಹಿತ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗುತ್ತಿರುವುದು. ಇನ್ನೊಂದು, ಈ ಚಿತ್ರವನ್ನು ಫಸ್ಟ್ ಡೇ ಫಸ್ಟ್ ಶೋ ನೋಡುವುದಾಗಿ ಹ್ಯಾಟ್ರಿಕ್ ಶಿವರಾಜ್ ಕುಮಾರ್ ಹೇಳಿರುವುದು. ಶಿವಣ್ಣ ಅವರ ಹೇಳಿಕೆ ಯಾಕೆ ಇಲ್ಲಿ ಮಹತ್ವ ಪಡೆದುಕೊಂಡಿದೆ ಅಂದರೆ, ಈ ಹಿಂದೆ ಅವರು ಹೊಂದಿದ್ದ ನಿಲುವು.

Please follow and like us:

tmadmin

Leave a Reply

Your email address will not be published. Required fields are marked *

Next Post

ಮಗಳಿಗೆ ದಯವಿಟ್ಟು ಕನ್ನಡ ಕಲಿಸಿ': ಕೊಂಕಣಿ ಹೇಳಿಕೊಟ್ಟ ನಟಿ ರಾಧಿಕಾಗೆ ಅಭಿಮಾನಿಗಳ ಮನವಿ

Wed Oct 2 , 2019
ನಟಿ ರಾಧಿಕಾ ಪಂಡಿತ್ ಮತ್ತು ಯಶ್ ಪುತ್ರಿ ಆಯಿರಾ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ರಾಕಿಂಗ್ ದಂಪತಿ ಮಗಳ ಮುದ್ದು ಫೋಟೋವನ್ನು ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಮೆಂಟ್ ಹರಿದು ಬರುತ್ತೆ. ಸದ್ಯ ರಾಧಿಕಾ ಪಂಡಿತ್ ಮಗಳ ಒಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಧಿಕಾ ಪುತ್ರಿಯ ಜೊತೆ ಮಾತನಾಡುತ್ತಿದ್ದಾರೆ. ರಾಧಿಕಾ ಮತ್ತು ಯಶ್ ಫೋಟೋವನ್ನು ಇಟ್ಟು ಅಪ್ಪ ಮತ್ತು […]

Advertisement

Wordpress Social Share Plugin powered by Ultimatelysocial