‘ವಿಕ್ರಾಂತ್ ರೋಣ’ ನಂತರ ಸುದೀಪ್ ಅವರು ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ!

‘ವಿಕ್ರಾಂತ್ ರೋಣ’ ನಂತರ ಸುದೀಪ್ ಅವರು ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಬಗ್ಗೆ ಈವರೆಗೂ ಮಾಹಿತಿ ಸಿಕ್ಕಿಲ್ಲ. ತಮ್ಮ ಮುಂದಿನ ಸಿನಿಮಾ ಯಾವುದು ಎಂಬುದನ್ನು ಸ್ವತಃ ಸುದೀಪ್ ಕೂಡ ಘೋಷಣೆ ಮಾಡಿಲ್ಲ. ಸದ್ಯದ ಮಾಹಿತಿ ಪ್ರಕಾರ, ಅವರ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಲಿದೆ.’ಕಿಚ್ಚ’ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಈ ವರ್ಷ ತೆರೆಕಂಡು ಹಿಟ್ ಎನಿಸಿಕೊಂಡಿದೆ. ಆ ಸಿನಿಮಾ ತೆರೆಕಂಡು ಹಲವು ತಿಂಗಳುಗಳೇ ಕಳೆದರೂ ಸುದೀಪ್ ಅವರ ಹೊಸ ಸಿನಿಮಾ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸುದೀಪ್ ಕೂಡ ಈ ಕುರಿತಂತೆ ಏನೊಂದು ಅಪ್ಡೇಟ್ ನೀಡಿಲ್ಲ. ಈ ಮಧ್ಯೆ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾದ ಕುರಿತು ಒಂದು ಬಿಗ್ ಅಪ್‌ಡೇಟ್ ಸಿಕ್ಕಿದೆ. ಅದೇನೆಂದರೆ, ‘ಕಿಚ್ಚ’ ಸುದೀಪ್ ನಟಿಸಲಿರುವ ಮುಂದಿನ ಸಿನಿಮಾವನ್ನು ದೊಡ್ಡ ಪ್ರೊಡಕ್ಷನ್‌ ಹೌಸ್‌ವೊಂದು ನಿರ್ಮಾಣ ಮಾಡಲಿದ್ದು, ಅದು ಪ್ಯಾನ್ ಇಂಡಿಯಾ ಸಿನಿಮಾವಾಗಿರಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ನಾಯಕ!

Wed Dec 28 , 2022
ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ನಾಯಕ, ಖಳನಾಯಕನಾಗಿ ಬೇಡಿಕೆಯಲ್ಲಿರುವ ನಟ ವಸಿಷ್ಠ ಎನ್ ಸಿಂಹ ಅವರು ನಟಿ ಹರಿಪ್ರಿಯಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಂತೆ. ಇಂದು ಹರಿಪ್ರಿಯಾ ಮನೆಯಲ್ಲಿ ನಿಶ್ಚಿತಾರ್ಥ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಇವರಿಬ್ಬರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥದ ಬೆನ್ನಲ್ಲೆ ನಟ ವಸಿಷ್ಠ ಸಿಂಹ ( Vasishta Simha ), ನಟಿ ಹರಿಪ್ರಿಯಾ ಅವರು ( Haripriya ) ಮದುವೆ ಆಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಅವರಿಬ್ಬರು ದುಬೈನಲ್ಲಿ […]

Advertisement

Wordpress Social Share Plugin powered by Ultimatelysocial