ದ.ಆಫ್ರಿಕಾ ಸರಣಿಗೆ ಟೀಂ ಇಂಡಿಯಾಗೆ ಹೊಸ ನಾಯಕ?

 

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾಗೆ ಹೊಸ ನಾಯಕನ ಸಾರಥ್ಯ ಸಿಗುವ ಸಾಧ‍್ಯತೆಯಿದೆ.
ಐಪಿಎಲ್ ನ ಸತತ ಕ್ರಿಕೆಟ್ ನಿಂದ ಬಳಲಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ. ಹೀಗಾಗಿ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ತಂಡಕ್ಕೆ ಹೊಸ ನಾಯಕನ ಆಗಮನವಾಗಲಿದೆ.

ಕೆಎಲ್ ರಾಹುಲ್ ಅಥವಾ ರಿಷಬ್ ಪಂತ್ ಗೆ ಟಿ20 ಸರಣಿಗೆ ನಾಯಕನ ಪಟ್ಟ ನೀಡುವ ಸಾಧ್ಯತೆಯಿದೆ. ಭವಿಷ್ಯದ ದೃಷ್ಟಿಯಿಂದ ಈ ಇಬ್ಬರು ಆಟಗಾರರಿಗೆ ನಾಯಕತ್ವದ ಹೊಣೆ ನೀಡುವ ಸಾಧ‍್ಯತೆಯಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ನಾಗೇಶ್;

Mon May 9 , 2022
  ಬೆಂಗಳೂರು: ಮಾಜಿ ಸಚಿವ ನಾಗೇಶ್ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಕೊಡುತ್ತೇವೆ ಅಂತ ಹೇಳಿದರು. ಈವರೆಗೂ ಕೊಟ್ಟಿಲ್ಲ. ಏನಾಗುತ್ತೆ ಕಾದುನೋಡಬೇಕಿದೆ. ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ […]

Advertisement

Wordpress Social Share Plugin powered by Ultimatelysocial