ಭಾರತೀಯ ಜನತಾ ಪಾರ್ಟಿ ಶಾಹಪುರ್ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ಶಹಾಪುರ ನಗರ ಪ್ರವಾಸಿ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಶಾಹಪುರ್ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ದಿನಾಂಕ 19/01/2023 ರಂದು ಆಗಮಿಸಲಿರುವ ಭಾರತದ ಪ್ರಧಾನ ಮಂತ್ರಿಗಳಾದ ವಿಶ್ವ ನಾಯಕ್ ಶೀ ನರೇಂದ್ರ ಮೋದಿಜಿ ಅವರಿಗೆ

ಹೃದಯಪೂರ್ವಕ ಆದರೆ ಸ್ವಾಗತ ಎಂದು ಹಾಗೂ ಶಾಹಾಪುರ ಮತಕ್ಷೇತ್ರ ದಿಂದ ಸುಮಾರ ಐವತ್ತು ಸಾವಿರಕ್ಕೂ ಹೆಚ್ಚು ಜನ ಬರುತ್ತಾರೆ.

ಎಂದು ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಹಾಗೂ ಬಿಜೆಪಿ ಯುವ ಮುಖಂಡರು ಅಮೀನರೆಡ್ಡಿ ಯಾಳಗಿ ಹಾಗೂ ಡಾಕ್ಟರ್ ಚಂದ್ರಶೇಖರ್ ಸುಬೇದಾರ್ ಹಾಗೂ ಬಿಜೆಪಿ ಹಿರಿಯ ಮುಖಂಡರಗಳಾದ

ಎಲ್ಲಾ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ.

Tue Jan 17 , 2023
ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಮೊದಲ ರಾತ್ರಿ ವಧು-ವರನ ಜೊತೆಗೆ ವಧುವಿನ ತಾಯಿ ಕೂಡ ಮಲಗುವ ವಿಚಿತ್ರ ಆಚರಣೆಯೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಅಂತಹ ಆಚರಣೆ ಇದೆ. ಇಲ್ಲಿನ ಕೆಲವು ಬುಡಕಟ್ಟು ಪ್ರದೇಶಗಳಲ್ಲಿ ಮದುವೆಯ ನಂತರ ವಧುವಿನ ತಾಯಿ […]

Advertisement

Wordpress Social Share Plugin powered by Ultimatelysocial