ಪಣಂಬೂರಿನಲ್ಲಿ ಇಂಡಿಯನ್ ಓಪನ್ ಸರ್ಫಿಂಗ್ ಗೆ ಚಾಲನೆ!

ಮಂಗಳೂರು: ಇಲ್ಲಿನ ಪಣಂಬೂರು ಕಡಲತಡಿಯಲ್ಲಿ ಶುಕ್ರವಾರ ಬೆಳಗ್ಗೆ ಇಂಡಿಯನ್ ಓಪನ್‌ ಸರ್ಫಿಂಗ್ ಚಾಂಪಿಯನ್ ಷಿಷ್ ಗೆ ಚಾಲನೆ ನೀಡಲಾಯಿತು. ಎನ್‌ಎಂಪಿಎ ಅಧ್ಯಕ್ಷ ಡಾ.ಎ.ವಿ. ರಮಣ ಚಾಲನೆ ನೀಡಿದರು. ಬಳಿಕ ಕಡಲ ಅಲೆಗಳ ಮೇಲೆ ಸರ್ಫರ್ ಗಳ ಮೇಲಾಟ ನಡೆಯಿತು. ಆರಂಭದಲ್ಲಿ ಸ್ಪರ್ಧಿಗಳು ಹಾಗೂ ಸಾಂಸ್ಕೃತಿಕ ತಂಡಗಳನ್ನೊಳಗೊಂಡ ಮೆರವಣಿಗೆ ನಡೆಯಿತು.

ಸರ್ಫಿಂಗ್ ಫೆಡರೇಶನ್ ಗೌರವ ಕಾರ್ಯದರ್ಶಿ ಗೌರವ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. 90ರಷ್ಟು ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೀರ್ ಪಾಶಾ ದರ್ಗಾದಲ್ಲಿದೆಯಾ ಅನುಭವ ಮಂಟಪ?

Fri May 27 , 2022
  ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ  , ಮಳಲಿಯ ಮಸೀದಿ ಬಳಿಕ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಹಜರತ್ ಪೀರ್ ಪಾಶಾ ದರ್ಗಾ  ಮುನ್ನಲೆಗೆ ಬಂದಿದೆ. ಅನುಭವ ಮಂಟಪದ ವ್ಯಾಪ್ತಿಯಲ್ಲಿಯೇ ಪೀರ್ ಪಾಶಾ ದರ್ಗಾವಿದೆ. ಮೂಲ ಅನುಭವ ಮಂಟಪ   ಈ ಪೀರ್ ಪಾಶಾ ದರ್ಗಾದಲ್ಲಿದೆ ಎಂಬ ವಾದ ಚರ್ಚೆಗೆ ಗ್ರಾಸವಾಗಿದೆ. 12ನೇ ಶತಮಾನದಲ್ಲಿ ಬಸವಣ್ಣವರ (Basavanna) ಅನುಭವ ಮಂಟಪ ನಿರ್ಮಾಣ ಮಾಡಿದ್ರು. ತದನಂತರ ಆಡಳಿತಕ್ಕೆ ಬಂದ ನವಾಬರು (Nawab) ಈ ಜಾಗದಲ್ಲಿಯೇ ಪೀರ್ […]

Advertisement

Wordpress Social Share Plugin powered by Ultimatelysocial