ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿಯಿಂದ ಶೂಟೌಟ್

ಬೆಳ್ಳಂಬೆಳಗ್ಗೆ ನಟೋರಿಯಸ್ ದರೋಡೆಕೋರನ ಪತ್ತೆಗೆಂದು ಬಾಗಲೂರು ಪೊಲೀಸರು ತೆರಳಿದ್ದಾರೆ. ದರೋಡೆಕೋರನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.

ಆತ್ಮರಕ್ಷಣೆಗಾಗಿ ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿ ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ದರೋಡೆಕೋರನ ಕಾಲಿಗೆ ಶೂಟ್ ಮಾಡಿದ್ದಾರೆ.

ಇದನ್ನು ಓದಿ :ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ.

 

Please follow and like us:

Leave a Reply

Your email address will not be published. Required fields are marked *

Next Post

ವೆಂಕಟ’ನಿಗೂ “ನಿವಾರ್’’ ಸಂಕಟ

Thu Nov 26 , 2020
ನಿವಾರ್ ಚಂಡಮಾರುತ ಆರ್ಭಟಕ್ಕೆ ಆಂಧ್ರಪ್ರದೇಶ ತತ್ತರವಾಗಿದೆ. ತಿರುಪತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ, ತಿರುಪತಿಯ ರಸ್ತೆಗಳೆಲ್ಲಾ ಮುಳುಗಡೆಯಾಗಿದ್ದು ಭಕ್ತರು ಪರದಾಡುವಂತಾಗಿದೆ. ಕರ್ನೂಲ್, ಪ್ರಕಾಶಂ ಕಡಪ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಗಾಳಿಯ ರಭಸಕ್ಕೆ ಹಲವಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. Please follow and like us:

Advertisement

Wordpress Social Share Plugin powered by Ultimatelysocial