IPS ರವಿ ಡಿ. ಚೆನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.ರಾಜ್ಯ ಸರ್ಕಾರವು ಜನವರಿ 26 ರಂದು ರವಿ ಡಿ.ಚೆನ್ನಣ್ಣನವರ್ ಸೇರಿ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.ರವಿ.ಡಿ.ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ಸರ್ಕಾರ ರವಿ. ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾವಣೆ ಮಾಡಿತ್ತು.ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದು. ಬಳಿಕ ರವಿ ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟ ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ಆದೇಶಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮೃದುವಾದ ರವೆ ಇಡ್ಲಿ ಮಾಡುವ ವಿಧಾನ

Sat Jan 29 , 2022
ರೆಸ್ಟೋರೆಂಟ್‍ನಲ್ಲಿ ಮಾಡುವ ಹಾಗೆ ನಾನೂ ಕೂಡ ಇಡ್ಲಿ ಮಾಡಬೇಕು. ಯಾಕೋ ನಾನ್ ಮಾಡೋ ಇಡ್ಲಿ ಕೆಲವೊಮ್ಮೆ ಗಟ್ಟಿ ಆಗಿ ಬಿಡುತ್ತವೆ. ಮಲ್ಲಿಗೆ ಥರ ಬರೋದೇ ಇಲ್ಲ ಎನ್ನುವವರೇ ಹೆಚ್ಚು. ನೀವು ಮಾಡೋ ಇಡ್ಲಿ ಮೃದುವಾಗಿ, ಉದುರುದುರಾಗಿ ಬರಬೇಕಾ? ಹಾಗಾದರೆ ನಾವು ಹೇಳುವಂತೆ ಒಮ್ಮೆ ಮಾಡಿ ನೋಡಿ. ಬೇಕಾಗಿರುವ ಸಾಮಗ್ರಿಗಳು * ರವೆ – 1 ಕಪ್ * ಮೊಸರು – 1 ಕಪ್ * ರುಚಿಗೆ ತಕ್ಕಷ್ಟು ಉಪ್ಪು * […]

Advertisement

Wordpress Social Share Plugin powered by Ultimatelysocial