ಚಿಕ್ಕಮಗಳೂರು ಕಾಂಗ್ರೆಸ್​ ನಾಯಕನಿಗೆ ಬಿಗ್ ಶಾಕ್.

ಚಿಕ್ಕಮಗಳೂರು: ಕಾಫಿನಾಡಲ್ಲಿ ಬೆಳಂಬೆಳಗ್ಗೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್​​ ಕಿಸಾನ್ ಸೆಲ್​ನ ರಾಜ್ಯಸಂಚಾಲಕ ಅಕ್ಮಲ್​​ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದಾರೆ.

ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ನಿವಾಸದ ಮೇಲೆ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು, ಆಸ್ತಿ-ಪಾಸ್ತಿಗೆ ಸಂಬಂಧಿಸಿ ದಾಖಲೆಗಳ ಬಗ್ಗೆ ತೀವ್ರ ಶೋಧ ನಡೆಸುತ್ತಿದ್ದಾರೆ.

ಕೇವಲ ನಿವಾಸ ಮಾತ್ರವಲ್ಲದೇ ಅಕ್ಮಲ್ ಒಡೆತನದ ‘ಕಾಫಿ ಕ್ಯೂರಿಂಗ್’ ಸೇರಿ ವಿವಿಧ ಸ್ಥಳಗಳಲ್ಲಿಯೂ ದಾಳಿ ಮಾಡಿದ್ದಾರೆ. ಸದ್ಯ ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಮೂರು ರಾಜಕೀಯ ಪಕ್ಷಗಳು ಚುನಾವಣಾ ರಣಕಹಳೆ ಮೊಳಗಿಸಿವೆ.

Mon Jan 16 , 2023
ರಾಜ್ಯದಲ್ಲಿ ಮೂರು ರಾಜಕೀಯ ಪಕ್ಷಗಳು ಚುನಾವಣಾ ರಣಕಹಳೆ ಮೊಳಗಿಸಿವೆ. ದೊಡ್ಡ ದೊಡ್ಡ ನಾಯಕರನ್ನ ಕರೆಸಿ ಶಕ್ತಿಪ್ರದರ್ಶನ ನಡೀತಿದೆ. ಕಳೆದ ವಾರವಷ್ಟೇ ಬಿಜೆಪಿ ನಾಯಕರು ಪ್ರಧಾನಿ ಮೋದಿ ಕರೆಸಿ ಹವಾ ಎಬ್ಬಿಸಿದ್ರು. ಇದೀಗ ಕಾಂಗ್ರೆಸ್ ನಾಯಕರು ಇಂದಿರಾ ಗಾಂಧಿಯ ವರ್ಚಸ್ಸನ್ನೇ ಹೋಲುವ ಪ್ರಿಯಾಂಕಾ ಗಾಂಧಿಯನ್ನ ಇವತ್ತು ರಾಜ್ಯಕ್ಕೆ ಕರೆತರಲಿದ್ದಾರೆ. ಜೊತೆಗೆ ಚುನಾವಣಾ ಕಣಕ್ಕೆ ಅಧಿಕೃತವಾಗಿ ಎಂಟ್ರಿಕೊಡಲಿದ್ದಾರೆ. ರಾಜ್ಯದಲ್ಲಿ ಇದು ಹೇಳಿ ಕೇಳಿ ಚುನಾವಣಾ ವರ್ಷ. ಈ ವರ್ಷದಲ್ಲಿ ರಾಜ್ಯಕ್ಕೆ ಹೈ ನಾಯಕರು […]

Advertisement

Wordpress Social Share Plugin powered by Ultimatelysocial