ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹಾಗು ನರಗುಂದ ಶಾಸಕ ಯಾವಾಗಲ ಆಗಲಿ ಎಂದು ಹರಕೆ!

ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ನರಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ ಅವ್ರ ಅಭಿಮಾನಿಯೋರ್ವ ಒಂದು ಕ್ವಿಂಟಲ್ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ವಿರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ಸುಮಾರು ಅರ್ಧ ಕಿಲೋಮೀಟರ್ ಗೂ ಹೆಚ್ಚು ದೂರ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ.

ಎಂಬಾತನೇ ದರ್ಘದಂಡ ನಮಸ್ಕಾರ ಹಾಕಿದವನಾಗಿದ್ದು, ರಾಜ್ಯಕ್ಕೆ ಸಿದ್ಧರಾಮಯ್ಯ ಸಿಎಂ ಆಗಬೇಕು ಹಾಗೂ ನರಗುಂದ ಕ್ಷೇತ್ರಕ್ಕೆ ಬಿ ಆರ್ ಯಾವಗಲ್ ಎಂ ಎಲ್ ಎ ಆಗೋದರ ಜೊತೆಗೆ ಕಾಂಗ್ರೆಸ್ ಪಕ್ಷದ ಎಲ್ಲ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಅನ್ನೊದು ಹನುಮಂತಪ್ಪನ ಒತ್ತಾಸೆಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ವಿವಿಧ ಗ್ರಾಮಗಳ ಯುವಕರು, ಮುಖಂಡರು.!

Fri Apr 21 , 2023
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗೋವಿಂದತಾಂಡ, ಮೀನಕೇರಾ, ಕೋಳಾರ, ಬಸಲಾಪೂರ, ಪೊಲಕಪಳ್ಳಿ, ಬಗದಲ್, ಸಂಗೊಳಗಿ, ಗೋರನಳ್ಳಿ, ಯಾಕಾತಾಪೂರ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖರು, ಯುವಕರು ನೂರಾರು ಸಂಖ್ಯೆಯಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ […]

Advertisement

Wordpress Social Share Plugin powered by Ultimatelysocial