ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ನರಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ ಅವ್ರ ಅಭಿಮಾನಿಯೋರ್ವ ಒಂದು ಕ್ವಿಂಟಲ್ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ವಿರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ಸುಮಾರು ಅರ್ಧ ಕಿಲೋಮೀಟರ್ ಗೂ ಹೆಚ್ಚು ದೂರ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ.
ಎಂಬಾತನೇ ದರ್ಘದಂಡ ನಮಸ್ಕಾರ ಹಾಕಿದವನಾಗಿದ್ದು, ರಾಜ್ಯಕ್ಕೆ ಸಿದ್ಧರಾಮಯ್ಯ ಸಿಎಂ ಆಗಬೇಕು ಹಾಗೂ ನರಗುಂದ ಕ್ಷೇತ್ರಕ್ಕೆ ಬಿ ಆರ್ ಯಾವಗಲ್ ಎಂ ಎಲ್ ಎ ಆಗೋದರ ಜೊತೆಗೆ ಕಾಂಗ್ರೆಸ್ ಪಕ್ಷದ ಎಲ್ಲ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಅನ್ನೊದು ಹನುಮಂತಪ್ಪನ ಒತ್ತಾಸೆಯಾಗಿದೆ.
https://play.google.com/store/apps/details?id=com.speed.newskannada