ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಆಸಿಡ್ ಅಟ್ಯಾಕ್..!

ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಘಟನೆ

೨೩ ವರ್ಷದ ಯುವತಿ ಮೇಲೆ ಆಸಿಡ್ ಅಟ್ಯಾಕ್ ಪಾಗಲ್ ಪ್ರೇಮಿ ನಾಗೇಶ್ ಎಂಬಾತನಿಂದ ಆಸಿಡ್ ಹಾಕಿ ವಿಕೃತಿ

ಯುವತಿಯನ್ನ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಆಸಿಡ್ ಎರಚಿರೊ ಪಾಗಲ್ ಪ್ರೇಮಿ

ಬೆಳಗ್ಗೆ ಕೆಲಸಕ್ಕೆಂದು ಮುತ್ತೂಟ್ ಫಿನ್ ಕಾರ್ಪ್ ಬಳಿ ಬಂದಾಗ ಘಟನೆ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ

ಸ್ಪಾಟ್ ಗೆ ಕಾಮಾಕ್ಷಿಪಾಳ್ಯ ಪೊಲೀಸ್ರ ಭೇಟಿ, ಪರಿಶೀಲನೆ..ಆರೋಪಿ ನಾಗೇಶನಿಗಾಗಿ ಹುಡುಕಾಟ ನಡೆಸ್ತಿರೊ ಪೊಲೀಸ್ರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಭೂ ಸ್ವಾದೀನ‌ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಗ್ರಾಮಸ್ಥರ ರಸ್ತೆ ತಡೆ!

Thu Apr 28 , 2022
ಹಾಸನದ ಹೊಸಕೊಪ್ಪಲು ಗ್ರಾಮದ ನೂರಾರು ಜನರಿಂದ ರಾಷ್ಟ್ರೀಯ ಹೆದ್ದಾರಿ ತಡೆ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಶಾಮಿಯಾನ ಹಾಕಿ ಧರಣಿ ಕುಳಿತ ಜನರು ಗ್ರಾಮದೊಳಗೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು ರಸ್ತೆ ವಿಸ್ತರಣೆ ಗೆ ನೊಟಿಫಿಕೇಷನ್ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಗ್ರಾಮಸ್ಥರು ಕೇಳಿದಷ್ಟು ಪರಿಹಾರ ಕೊಡಲು ಸಾದ್ಯವಿಲ್ಲ ಎಂದು ರಸ್ತೆ ವಿಸ್ತರಣೆ ಪ್ರಸ್ತಾಪ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ ಪ್ರಾಧಿಕಾರದ ನಡೆ ಖಂಡಿಸಿ ಗ್ರಾಮಸ್ಥರ ಹೋರಾಟ ಸ್ಥಳಕ್ಕೆ ಸಂಬಂದಪಟ್ಟ ಅಧಿಕಾರಿಗಳು ಆಗಮಿಸಲು […]

Advertisement

Wordpress Social Share Plugin powered by Ultimatelysocial