ಹುಬ್ಬಳ್ಳಿಯಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಸಂಭ್ರಮ!

ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಸಂಘಟನೆಗಳಿಂದ ಅದ್ಧೂರಿ ಮೆರವಣಿಗೆ

ಪಿ ಯು ಸಿ ಸಿ, ಎ ಐ ಟಿ ಯು ಸಿ ಮತ್ತಿತರ ಕಾರ್ಮಿಕ ಸಂಘಟನೆಗಳಿಂದ ಮೆರವಣಿಗೆ

ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ

ಕಾರ್ಮಿಕರು ಬಳಸುವ ಸಲಕರಣೆ ಉಪಕರಣ ಇತ್ಯಾದಿಗಳ ಮೆರವಣಿಗೆ ಕಾರ್ಮಿಕರು

ಕಾರ್ಮಿಕ ಮುಖಂಡರು ಮೆರವಣಿಗೆಯಲ್ಲಿ ಭಾಗಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ,ಅಮಿತ್ ಶಾ ಆಗಮನ ಶೈಕ್ಷಣಿಕ ಸಮುಚ್ಚಯ ನಿರ್ಮಾಣಕ್ಕೆ ಶಂಕುಸ್ಥಾಪನೆ!

Mon May 2 , 2022
ಬೆಂಗಳೂರು: ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿ.ವಿ.ದ ಶೈಕ್ಷಣಿಕ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 3ರ ಕಾರ್ಯಕ್ರಮಕ್ಕೆ ನಡೆದಿರುವ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಅವರು, `ನೃಪತುಂಗ ವಿವಿ ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ […]

Advertisement

Wordpress Social Share Plugin powered by Ultimatelysocial