ಸಾಮೂಹಿಕವಾಗಿ ಜಾದಳ ಪಕ್ಷ ತೊರೆದ ನೂರಾರು ಕಾರ್ಯಕರ್ತರು…

ಬಿಜೆಪಿ ಮುಖಂಡ ನಿಶಾಂತ್ ಬೆಂಬಲಿಸಲು ಸಭೆಯಲ್ಲಿ ನಿರ್ಧಾರ.ಕಳೆದೆರಡು ಚುನಾವಣೆಗಳಲ್ಲಿ ಪಕ್ಷೇತರ, ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೊನ್ನಚಿ ಮಹಾದೇವಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ…ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ..ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟಿಸಿ ಕಮಲ ಅರಳಿಸುವುದೇ ಎಲ್ಲಾ ಕಾರ್ಯಕರ್ತರ ಆಶಯ..ಗುರು ಹಿರಿಯರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟಿಸಿ ದೀನ ದಲಿತರು ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ನಿಶಾಂತ್ ಅಭಯಬಿಜೆಪಿ ಮುಖಂಡ ನಿಶಾಂತ್ ಬೆಂಬಲಿಸಲು ಸಭೆಯಲ್ಲಿ ನಿರ್ಧಾರ.ಕಳೆದೆರಡು ಚುನಾವಣೆಗಳಲ್ಲಿ ಪಕ್ಷೇತರ, ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೊನ್ನಚಿ ಮಹಾದೇವಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ…ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ.. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟಿಸಿ ಕಮಲ ಅರಳಿಸುವುದೇ ಎಲ್ಲಾ ಕಾರ್ಯಕರ್ತರ ಆಶಯ..ಗುರು ಹಿರಿಯರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟಿಸಿ ದೀನ ದಲಿತರು ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ನಿಶಾಂತ್ ಅಭಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು!

Sun Dec 11 , 2022
ಸಾರಿಗೆ ಸಂಸ್ಥೆ ಬಸ್ಸಿಗೆ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿ ಕಾರಿನಲ್ಲಿದ್ದ ಗಂಡ ಹೆಂಡತಿ ಪ್ರಾಣಪಾಯದಿಂದ ಪಾರು ವಿಜಯಪುರ ತಾಳಿಕೋಟಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ವಿಜಯಪುರದಿಂದ ತಾಳಿಕೋಟಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಈ ಘಟನೆ ಹೂವಿನ ಹಿಪ್ಪರಗಿಯ ಹುಲಿಬೆಂಚಿಯ ಕ್ರಾಸ್ ಹತ್ತಿರ ಘಟನೆ. ಸ್ಥಳಕ್ಕೆ 108 ಸಿಬ್ಬಂದಿ ವಾಹನ ಆಗಮಿಸಿ ಗಾಯಾಳುಗಳನ್ನು ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial