ಬಿಜೆಪಿ ಮುಖಂಡ ನಿಶಾಂತ್ ಬೆಂಬಲಿಸಲು ಸಭೆಯಲ್ಲಿ ನಿರ್ಧಾರ.ಕಳೆದೆರಡು ಚುನಾವಣೆಗಳಲ್ಲಿ ಪಕ್ಷೇತರ, ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೊನ್ನಚಿ ಮಹಾದೇವಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ…ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ..ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟಿಸಿ ಕಮಲ ಅರಳಿಸುವುದೇ ಎಲ್ಲಾ ಕಾರ್ಯಕರ್ತರ ಆಶಯ..ಗುರು ಹಿರಿಯರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟಿಸಿ ದೀನ ದಲಿತರು ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ನಿಶಾಂತ್ ಅಭಯಬಿಜೆಪಿ ಮುಖಂಡ ನಿಶಾಂತ್ ಬೆಂಬಲಿಸಲು ಸಭೆಯಲ್ಲಿ ನಿರ್ಧಾರ.ಕಳೆದೆರಡು ಚುನಾವಣೆಗಳಲ್ಲಿ ಪಕ್ಷೇತರ, ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೊನ್ನಚಿ ಮಹಾದೇವಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ…ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ.. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟಿಸಿ ಕಮಲ ಅರಳಿಸುವುದೇ ಎಲ್ಲಾ ಕಾರ್ಯಕರ್ತರ ಆಶಯ..ಗುರು ಹಿರಿಯರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟಿಸಿ ದೀನ ದಲಿತರು ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ನಿಶಾಂತ್ ಅಭಯ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada