ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.ನ್ಯಾಯಾಲಯದ ಆವರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ದೂರು ನೀಡಿದ್ದರು.ದೂರಿನ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ವಕೀಲ ಜಗದೀಶ್ ವಿರುದ್ಧ ಎಫ್ ಐ‌ ಆರ್ ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಕಷ್ಟು ಕಾರಣವಿಲ್ಲದೆ ವಿಚ್ಛೇದನಕ್ಕೆ ಪರಸ್ಪರ ಒಪ್ಪಿಗೆಯನ್ನು ಏಕಪಕ್ಷೀಯವಾಗಿ ಹಿಂತೆಗೆದುಕೊಳ್ಳಲಾಗುವುದಿಲ್ಲ: HC

Sun Feb 13 , 2022
  ವಿಚ್ಛೇದನಕ್ಕೆ ನೀಡಿದ ಪರಸ್ಪರ ಒಪ್ಪಿಗೆಯನ್ನು ಸಂಗಾತಿಯು ಸಾಕಷ್ಟು ಮತ್ತು ನ್ಯಾಯಯುತ ಕಾರಣವಿಲ್ಲದೆ ಏಕಪಕ್ಷೀಯವಾಗಿ ಹಿಂಪಡೆಯಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಹೇಳಿದೆ. ನ್ಯಾಯಮೂರ್ತಿ ಎಂಎಸ್ ಜವಾಲ್ಕರ್ ಅವರ ಏಕಸದಸ್ಯ ಪೀಠವು 48 ವರ್ಷದ ನಾಗ್ಪುರ ನಿವಾಸಿಗೆ ಯವತ್ಮಾಲ್‌ನ ಹಿರಿಯ ನ್ಯಾಯಾಧೀಶ ಸಿವಿಲ್ ವಿಭಾಗದ ತೀರ್ಪನ್ನು ಎತ್ತಿಹಿಡಿದಿದೆ, ಅವರ ಪತ್ನಿ ಏಕಪಕ್ಷೀಯವಾಗಿ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವುದನ್ನು ನಿರ್ಲಕ್ಷಿಸಿದರು, ಆದರೆ ಅವರು ಈಗಾಗಲೇ ಅರ್ಧದಷ್ಟು ಒಪ್ಪಿಗೆಯನ್ನು ಸ್ವೀಕರಿಸಿದ್ದಾರೆ. ಪತಿಯಿಂದ ಒಂದು […]

Advertisement

Wordpress Social Share Plugin powered by Ultimatelysocial