ಸಿದ್ದಗಂಗಾ ಭೇಟಿ ಬಳಿಕ ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ
ಗುರುಪೂರ್ಣಿಮೆಯಂದು ಗುರುಗಳ ದರ್ಶನ ಪಡೆದಿದ್ದೇನೆ
ಮನಸ್ಸಿಗೆ ಖುಷಿ ಅನಿಸಿದೆ..ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇದೆರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರ
ಆರೋಪಗಳು ಶಿವ, ಭ್ರಹ್ಮ ಕೃಷ್ಣನನ್ನೇ ಬಿಟ್ಟಿಲ್ಲ
ಸಮಂತಕ ಮಣಿ ವಿಚಾರದಲ್ಲಿ ಕೃಷ್ಣನನ್ನೇ ಕಳ್ಳ ಅಂದರು
ಅಂತರದಲ್ಲಿ ಮೋದಿಯನ್ನು ಬಿಡ್ತಾರಾ
ಈ ರಾಷ್ಟ್ರದ ಜನ ಎದ್ದೆಯುಬ್ಬಿಸಿ ಹೇಳಬೇಕಾದದ್ದು ಒಳ್ಳೇ ಧೀಮಂತ ನಾಯಕ ಸಿಕ್ಕಿದ್ದಾನೆ ಎಂದು
ಘರ್ಜಿಸುತ್ತಿರುವ ಆ ಸಿಂಹ ಆಯಪ್ಪನೇ ಮೋದಿ
ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ
ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ
ಇಷ್ಟು ವರ್ಷ ಲಾಂಛನದ ಬಾಯಿ ಮುಚ್ಚಿತ್ತು…ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದೆ
ಮತ್ತೇ ಘರ್ಜನೆ ಮಾಡುತ್ತಿದೆ
ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ
ಆರಾಧಿಸುವವರ ಸಂಖ್ಯೆ 98% ಇದೆ
ವಿರೋಧಿಸುವವರ ಸಂಖ್ಯೆ 2% ಇದೆ
ಅದಕ್ಕೆ ಏನೂ ಮಾಡೋಕೆ ಆಗಲ್ಲ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: