ಗಂಗಾವತಿಯಿಂದ ಜನಾರ್ಧನ್ ರೆಡ್ಡಿ ಸ್ಪರ್ಧೆ ಖಚಿತ – ಪಕ್ಷ ಚಿಹ್ನೆ ಲೋಕಾರ್ಪಣೆಗೆ ಕ್ಷಣಗಣನೆ

ಗಂಗಾವತಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಜನಾರ್ಧನ್‌ ರೆಡ್ಡಿ ತೀರ್ಮಾನ ಮಾಡಿದ್ದಾರೆ.  “ಕಲ್ಯಾಣ ರಾಜ್ಯ ಪ್ರಗತಿ” ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡಿರುವ ರೆಡ್ಡಿ, ಅದೇ ಪಕ್ಷದ ಮೂಲಕ ಸ್ಪರ್ಧೆ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಹೊಸ ಪಕ್ಷದ ನೋಂದಣಿ ಮಾತ್ರ ಬಾಕಿ ಉಳಿದಿದ್ದು, ನಂತರ ಪಕ್ಷದ ಚಿಹ್ನೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಬೃಹತ್‌ ಮೆರವಣಿಗೆ ಮೂಲಕ ಗಂಗಾವತಿಗೆ ಆಗಮಿಸಲಿದ್ದಾರೆ  ರೆಡ್ಡಿ. ಕಳೆದ ಬಾರಿ ಗಂಗಾವತಿಗೆ ಆಗಮಿಸಿದ್ದಾಗ 17 ಕ್ಕೆ ಗಂಗಾವತಿಯಲ್ಲಿ ಮನೆ ಪ್ರವೇಶ ಮಾಡ್ತೀನಿ ಆಗ ನನ್ನ ರಾಜಕೀಯ ಹೆಜ್ಜೆಯ ಕುರಿತು ಮಾತನಾಡ್ತೀನಿ ಎಂದು ಹೇಳಿದ್ರು ಈಗ 4 ದಿನ ಮೊದಲೇ ಮನೆಗೃಹಪ್ರವೇಶ ಮಾಡಿದ್ದು ಇಂದು ಗಂಗಾವತಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಏನಾದ್ರೂ ಘೋಷಣೆ ಮಾಡಬಹುದಾ ಎನ್ನುವ ಕುತೂಹಲ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮತ್ತೊಬ್ಬ ಅತ್ಯಾಪ್ತನನ್ನ ಕಳೆದುಕೊಂಡ ರೆಡ್ಡಿ – ರೆಡ್ಡಿ ಸೋಲು ಖಚಿತಾನಾ?

Wed Dec 14 , 2022
ಈಗಾಗಲೇ ಆಪ್ತಮಿತ್ರ ಶ್ರೀರಾಮುಲು ಅವರನ್ನ ಕಳೆದಕೊಂಡ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಜನಾರ್ಧನ್‌ ರೆಡ್ಡಿ ಅವರ ಸಹೋದರ ಸೋಮಶೇಖರ್‌ ರೆಡ್ಡಿ ಸಹ ಅವರಿಂದ ದೂರವಾದಂತೆ ಕಾಣ್ತಿದೆ. ಯಾಕಂದ್ರೆ ಜನಾರ್ಧನ್‌ ರೆಡ್ಡಿ ಹೊಸ ಪಕ್ಷ ಕಟ್ಟಲ್ಲ. ಒಂದು ವೇಳೆ ಅವರು ಹೊಸ ಪಕ್ಷ ಕಟ್ಟಿದರೆ ನಾನು ಹೋಗಲ್ಲ ಎನ್ನುವ ಹೇಳಿಕೆ ಕೊಟ್ಟಿದ್ದರು. ಬಿಜೆಪಿಯಲ್ಲೇ ಇರ್ತೇನೆ ಎಂಧು ಹೇಳುವ ಮೂಲಕ ರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಒಂದು ಕಡೆ ಆಪ್ತಸ್ನೇಹಿತ ಶ್ರೀರಾಮುಲು, ಇನ್ನೊಂದು ಕಡೆ ಸಹೋದರ […]

Advertisement

Wordpress Social Share Plugin powered by Ultimatelysocial