ಜನವರಿ 26 ರಂದು ನಡೆಯುವ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕರ್ನಾಟಕದ ಸ್ತಬ್ದ ಚಿತ್ರ ಕಳಿಸಿ ಪ್ರದರ್ಶನ ಮಾಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿತು,ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕರ್ನಾಟಕದ ಕಲೆ,ಸಾಹಿತ್ಯ,ಇತಿಹಾಸ ತಿಳಿಸುವ ಸ್ಥಬ್ದ ಚಿತ್ರಗಳನ್ನು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು,ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಕಳಿಹಿಸಿ ಇಡೀ ಪ್ರಪಂಚಕ್ಕೆ ನಮ್ಮ ಕರ್ನಾಟಕದ ಹಿರಿಮೆ ಎಲ್ಲರಿಗೂ ತಿಳಿಸಬೇಕಿದೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….