ಕಾರು ಪಲ್ಟಿಯಾಗಿ ಮಾಜಿ ಕಾಂಗ್ರೆಸ್ ನಾಯಕ ಟಿ.ಬಿ ಜಯಚಂದ್ರ ಅವರ ಬೆನ್ನಿಗೆ ಗಾಯ!

 

ಬೆಂಗಳೂರು : ಕಾರು ಪಲ್ಟಿಯಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಟಿ.ಬಿ ಜಯಚಂದ್ರ ಅವರ ಬೆನ್ನಿಗೆ ಗಾಯವಾದ ಘಟನೆ ನಡೆದಿದೆ.

ಮಂಗಳವಾರ ತುಮಕೂರಿನ ಶಿರಾದಿಂದ ಬೆಂಗಳೂರಿಗೆ ಬರುವಾಗ ಕಳ್ಳಂಬೆಳ್ಳ ಬಳಿ ಫಾರ್ಚುನರ್ ಕಾರಿನ ಟೈರ್ ಪಂಚರ್ ಆಗಿ ಕಾರು ಪಲ್ಟಿಯಾಗಿದೆ.

ಜಯಚಂದ್ರ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮೂರರಿಂದ ನಾಲ್ಕು ವಾರಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ.

ಅಭಿಮಾನಿಗಳೂ ಯಾರೂ ಆಸ್ಪತ್ರೆಗೆ ಬರಬೇಡಿ, ಇಲ್ಲಿ ಬಂದರೆ ಕಷ್ಟವಾಗುತ್ತದೆ. ನಾನು ಆರಾಮವಾಗಿ ಇದ್ದೇನೆ, ಸ್ವಲ್ಪ ನೋವು ಇದೆ ಎಂದು ಜಯಚಂದ್ರ ಅವರು ಆಸ್ಪತ್ರೆಯಿಂದ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ಮೋದಿಗೆ 'ಐಗಿರಿ ನಂದಿನಿ ಸ್ತೋತ್ರಂ' ಪಠಿಸಿದ ಗುಜರಾತ್ನ ಪುಟ್ಟ ಬಾಲಕಿ!

Wed Apr 20 , 2022
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಸ್ತುತ ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ಮೂರು ದಿನಗಳ ಭೇಟಿಯಲ್ಲಿದ್ದಾರೆ. ಮಂಗಳವಾರ ಅವರು ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು ಮತ್ತು ಬನಾಸ್ ಸಮುದಾಯ ರೇಡಿಯೊ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 100 ಟನ್ ಸಾಮರ್ಥ್ಯದ ನಾಲ್ಕು ಗೋಬರ್ ಗ್ಯಾಸ್ ಸ್ಥಾವರಗಳಿಗೆ ಮಂಗಳವಾರ ಶಂಕುಸ್ಥಾಪನೆ ಮತ್ತು ಜಾಮ್‌ನಗರದಲ್ಲಿ WHO ಗ್ಲೋಬಲ್ ಸೆಂಟರ್ ಫಾರ್ ಟ್ರೆಡಿಷನಲ್ ಮೆಡಿಸಿನ್ (ಜಿಸಿಟಿಎಂ) […]

Advertisement

Wordpress Social Share Plugin powered by Ultimatelysocial