ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೆಡಿಎಸ್ ಮುಖಂಡರಾದ ಮೆಹಬೂಬ್ ಖುರೇಶಿ ಅವರ 35ನೇ ಹುಟ್ಟು ಹಬ್ಬವನ್ನು ಬಹಳ ಅದ್ದೂರಿಯಾಗಿ ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾತನಾಡಿದ
ಜೆಡಿಎಸ್ ನ ರಾಜ್ಯ ಯುವ ಘಟಕ ಉಪಾಧ್ಯಕ್ಷರಾದ ರಾಜ ರಾಮಚಂದ್ರ ನಾಯಕ್ ಮಾತನಾಡಿ ಮೆಹಬೂಬ್ ಖುರೇಶಿ ಬಹಳ ಸರಳ ಸ್ವಭಾವದ ವ್ಯಕ್ತಿ ಇಂಥವರು ನಮ್ಮ ಪಕ್ಷದಲ್ಲಿ ಇರುವುದು ನಮಗೆ ಬಹಳ ಸಂತೋಷದ ವಿಷಯ ಇವರಿಗೆ ದೇವರು ಆರೋಗ್ಯ ಆಯಸ್ಸು ಕೊಟ್ಟು ಮುಂದಿನ ದಿನಮಾನಗಳಲ್ಲಿ ರಾಜಕೀಯದಲ್ಲಿ ಬಹಳ ಎತ್ತರಕ್ಕೆ ಬೆಳೆಯಲಿ ಎಂದು ಹೇಳಿದರು ಹಾಗೂ ಈ ಕಾರ್ಯಕ್ರಮಕ್ಕೆ ಎಲ್ಲ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಬಂದು ಮಹಬೂಬ್ ಖುರೇಶಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada