ಸಪ್ತಗಿರಿ ಕಾಲೇಜ್ ರೋಡ್ ಡಾಂಬರೀಕರಣ ಪೂಜಾ ಕಾರ್ಯಕ್ರಮವನ್ನು ಶಾಸಕ ಮಂಜುನಾಥ್ರವರು ನೆರವೇರಿಸಿದರು. ಈ ಹಿಂದೆ ಒಟ್ಟು ೮ ವಾರ್ಡ್ ಗಳಲ್ಲಿ ರಸ್ತೆ ಕಾಮಗಾರಿ ಶಂಕುಸ್ಥಪನೆ ಮಾಡಿದರು.ಮುಂದುವರೆದ ಭಾಗವಾಗಿ ಇಂದು ಮತ್ತೆ ರಸ್ತೆ ಕಾಮಗಾರಿ ಗೆ ಚಾಲನೆ ನೀಡಿದ್ದರು.ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಂಜುನಾಥ್ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆ ದಾಬಂರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದರು. ವಾರ್ಡ ನಲ್ಲಿ ಬಾಕಿ ಉಳಿದಿರುವ ಸ್ಯಾನಿಟರಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಭರವಸೆ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada