ಉ‍ಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ;

ನವದೆಹಲಿ: ಉ‍ಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ.

ಎರಡನೇ ಬಾರಿ ನಾಯ್ಡು ಅವರಿಗೆ ಸೋಂಕು ತಗುಲಿದೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸದ್ಯ ಹೈದರಾಬಾದ್‌ನಲ್ಲಿ ಇದ್ದಾರೆ. ಒಂದು ವಾರದ ತನಕ ಪ್ರತ್ಯೇಕ ವಾಸದಲ್ಲಿ ಇರಲು ಅವರು ನಿರ್ಧರಿಸಿದ್ದಾರೆ.

ತಮ್ಮ ನಿಕಟ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸಕ್ಕೆ ಒಳಗಾಗುವಂತೆ ಅವರು ಸಲಹೆ ನೀಡಿದ್ದಾರೆ ಎಂದು ಉಪರಾಷ್ಟ್ರಪತಿಯವರ ಕಾರ್ಯಾಲಯ ಭಾನುವಾರ ಟ್ವೀಟ್‌ ಮಾಡಿದೆ.

ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

HEALTH TIPS:ವೈರಸ್ ಬರದಂತೆ ತಡೆಯಲು  ʼಉಪಾಯʼ

Sun Jan 23 , 2022
ಹಲವು ರೀತಿಯ ವೈರಸ್ ಗಳನ್ನು ಬರದಂತೆ ನಾವು ತಡೆಗಟ್ಟಬಹುದು. ಆ ಬಳಿಕ ವೈದ್ಯರನ್ನು ಕಾಣಲು ಓಡುವ ಬದಲು, ಆರಂಭದಲ್ಲೇ ಹೇಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ ಬನ್ನಿ. ಚಹಾ ನಾವು ಕುಡಿಯಲು ಕಲಿತದ್ದು ಬ್ರಿಟಿಷರು ಬಂದ ಬಳಿಕ. ಅದಕ್ಕೂ ಮೊದಲು ನಾವು ಕುಡಿಯುತ್ತಿದ್ದ ಕೊತ್ತಂಬರಿ, ಜೀರಿಗೆ ಕಷಾಯದಲ್ಲಿ ಸರ್ವ ರೋಗಗಳಿಗೆ ಔಷಧವಿದೆ. ಇದಕ್ಕೆ ಶುಂಠಿ, ಕಾಳುಮೆಣಸು ಸೇರಿಸಿ ಕುಡಿದರೆ ಎಲ್ಲಾ ರೀತಿಯ ವೈರಸ್ ಗಳನ್ನು ದೂರವಿಡಬಹುದು. ವಾರಕ್ಕೊಮ್ಮೆ […]

Advertisement

Wordpress Social Share Plugin powered by Ultimatelysocial