ಜೆಡಿಎಸ್ ಅವರು ಅಸ್ತಿತ್ವನ್ನ ಉಳಿಸಿಕೊಳ್ಳಲಿ ಎಂದ ವಿಜಯೇಂದ್ರ
ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 “ಕಾಂಗ್ರೆಸ್ ಪಕ್ಷ ಗೆಲ್ಲುವುದು ದೂರದ ಮಾತು, ಮೊದಲು ಅವರು ತಮ್ಮ ಅಸ್ತಿತ್ವನ್ನ ಉಳಿಸಿಕೊಳ್ಳಲಿ. ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಅದು ಮಿಷನ್ 123 ಅಲ್ಲ ಮಿಷನ್ 23, ಎಚ್.ಡಿ.ಕುಮಾರಸ್ವಾಮಿಯವರ ಮಹದಾಸೆ ಏನಂದರೆ ರಾಜ್ಯದಲ್ಲಿ ಅತಂತ್ರ ಅಸೆಂಬ್ಲಿ ಇರಬೇಕು. ಅವರಿಗೆ ಎಷ್ಟು ಕಮ್ಮಿ ಬಂದರೂ ಒಳ್ಳೆಯದು”ಎಂದು ವಿಜಯೇಂದ್ರ ಲೇವಡಿ ಮಾಡಿದ್ದಾರೆ.