ಜೆಡಿಎಸ್‌ ಯುವ ಘಟಕದ ರುದ್ರೇಶ್‌ ಮೇಲೆ ಹಲ್ಲೆ…!!!

ಜೆಡಿಎಸ್‌  ಯುವ ಘಟಕದ ರುದ್ರೇಶ್ಮೇಲೆ .24 ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತುಇದಕ್ಕೆ ಸಂಬಂಧಿಸಿದಂತೆ ಆನೇಕಲ್ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತುಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ  ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿನಿಮಾ ರಂಗ ಬಿಟ್ಟುಬಿಡುವಂತೆ ನಿಖಿಲ್ ಕುಮಾರಸ್ವಾಮಿ ಮೇಲೆ ಒತ್ತಡ...!!!!

Tue Oct 26 , 2021
ರಾಜಕಾರಣಿ ,ನಟ ಎರಡೂ ಆಗಿರುವ ನಿಖಿಲ್ ಕುಮಾರಸ್ವಾಮಿ ಎರಡು ವೃತ್ತಿಯ ಜವಾಬ್ದಾರಿ ನಿಭಾಯಿಸಿಕೊಂಡು ಸಾಗುತ್ತಿದ್ದಾರೆ. ಚಿತ್ರರಂಗದಲ್ಲಿ ನಿಖಿಲ್ ಸಕ್ರಿಯರಾಗಿದ್ದು, ಕೆಲವು ಒಳ್ಳೆಯ ಸಿನಿಮಾಗಳನ್ನು ನಿಖಿಲ್ ನೀಡಿದ್ದಾರೆ. ಇದೀಗ ಚಿತ್ರರಂಗವನ್ನು ತೊರೆಯಬೇಕು ಎಂಬ ಒತ್ತಡ ನಿಖಿಲ್‌ ಮೇಲೆ ಹೆಚ್ಚಾಗಿದೆಯಂತೆ ಈ ಬಗ್ಗೆ ಸ್ವತಃ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಜೆಡಿಎಸ್‌ ಮುಖಂಡ ಶರವಣ  ನಿಖಿಲ್‌ ಮೇಲೆ ಸಿನಿಮಾ ಬಿಡುವಂತೆ ಸತತ ಒತ್ತಡ ಹೇರುತ್ತಿದ್ದಾರಂತೆ.”ನಮ್ಮದು ರಾಜಕೀಯದ ಕುಟುಂಬ. ಹಾಗಾಗಿ ಹಲವು ಜನ, ನಿಖಿಲ್  ಸಿನಿಮಾ […]

Advertisement

Wordpress Social Share Plugin powered by Ultimatelysocial