ಉದಯಂಪುರಂ,ಡಿ.26- ಮಾನವೀಯತೆಯ ಸೇವೆ ಮಾಡುವ ಧರ್ಮವನ್ನು ಕಂಡಾಗ ಜನರು ಮತಾಂತರಗೊಳ್ಳುತ್ತಾರೆ ಹೊರತು ಭಯದಿಂದಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಹೇಳಿದ್ದಾರೆ.
ಜಮ್ಮುಕಾಶ್ಮೀರದ ಉದಯಂಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರಾಜ್ಯಗಳಲ್ಲಿ ಪರಿಚಯಿಸಲಾಗುತ್ತಿರುವ ಮತಾಂತರ ವಿರೋ ಮಸೂದೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಯಾರಾದರೂ ಜನರನ್ನು ಮತಾಂತರ ಮಾಡುತ್ತಿದ್ದರೆ ಕತ್ತಿಯನ್ನು ಬಳಸುತ್ತಿಲ್ಲ, ಅದು ವ್ಯಕ್ತಿಗಳ ಒಳ್ಳೆಯ ಕೆಲಸ ಮತ್ತು ಅವರ ಪಾತ್ರ ಮತಾಂತರಕ್ಕೆ ಪ್ರಭಾವಿಸುತ್ತದೆ ಎಂದು ಹೇಳಿದ್ದಾರೆ.
ಜಮ್ಮುಕಾಶ್ಮೀರದ ಉದಯಂಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರಾಜ್ಯಗಳಲ್ಲಿ ಪರಿಚಯಿಸಲಾಗುತ್ತಿರುವ ಮತಾಂತರ ವಿರೋ ಮಸೂದೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಯಾರಾದರೂ ಜನರನ್ನು ಮತಾಂತರ ಮಾಡುತ್ತಿದ್ದರೆ ಕತ್ತಿಯನ್ನು ಬಳಸುತ್ತಿಲ್ಲ, ಅದು ವ್ಯಕ್ತಿಗಳ ಒಳ್ಳೆಯ ಕೆಲಸ ಮತ್ತು ಅವರ ಪಾತ್ರ ಮತಾಂತರಕ್ಕೆ ಪ್ರಭಾವಿಸುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ನಡೆದ ಚಳಿಗಾಲದ ಅವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಲು ರಾಜ್ಯದಲ್ಲಿ ಮತಾಂತರ ವಿರೋ ಮಸೂದೆಯನ್ನು ಪ್ರಸ್ತಾಪಿಸಲಾಗುತ್ತಿದೆ ಪ್ರತಿಪಕ್ಷಗಳು ಆರೋಪಿಸಿದ ನಂತರ ಅಜಾದ್ ಅವರಿಂದ ಈ ಹೇಳಿಕೆ ಬಂದಿದೆ.
ಯಾವುದೇ ವ್ಯಕ್ತಿಯನ್ನು ತಪ್ಪು ನಿರೂಪಣೆ, ಬಲ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ನೇರವಾಗಿ ಅಥವಾ ಬೇರೆ ಯಾವುದೇ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳಿಸಬಾರದು ಅಥವಾ ಮತಾಂತರಿಸಲು ಪ್ರಯತ್ನಿಸಬಾರದು ಎಂದು ಈ ಕಾಯ್ದೆ ಹೇಳುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: