ಹಳೆ ಮೈಸೂರು ಭಾಗದ ಮೇಲೆ‌ ಬಿಜೆಪಿ ಹಿರಿಯ ನಾಯಕರ ಒಲವು ಹೆಚ್ಚಾಗಿದೆ…!

ಈ ಬಾರಿ ವಿಶೇಷ ಕಾಳಜಿ ವಹಿಸಿ‌ ಇಲ್ಲಿ ಚುನಾವಣೆ ನಡೆಸಲಿದ್ದೇವೆ.

ನನಗೂ ಮೈಸೂರು ಭಾಗದ ಮೇಲೆ‌ ಹೆಚ್ಚು ಒಲವಿದೆ.ಹಲವು ಕಾರಣಗಳಿಂದ ಈ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಆಗಿರಲಿಲ್ಲ.

ಆದರೆ ಈ ಬಾರಿ ಮೈಸೂರು ಭಾಗದಲ್ಲಿ ಹೆಚ್ಚು ಕೆಲಸ ಮಾಡುತ್ತೇನೆ.

ಹೆಚ್ಚು ಸ್ಥಾನಗಳನ್ನ ಗೆದ್ದು ಅಧಿಕಾರ ಹಿಡಿಯೋದು ನಮ್ಮ ಗುರಿ.

ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿರುವ ಕಾರಣಕ್ಕೆ 120ಸ್ಥಾನ ಗೆದ್ದು ನಾವೂ ಅಧಿಕಾರಕ್ಕೆ ಬರ್ತಿವಿ ಅಂತಾರೆ.

ಅದರಲ್ಲಿ ತಪ್ಪೇನಿಲ್ಲ.ಅಂತಿಮವಾಗಿ ಉತ್ತಮರಿಗೆ ಜನರು ಅಧಿಕಾರವನ್ನ ನೀಡ್ತಾರೆ‌.

ಮೈಸೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್‌ಗೆ ಓರ್ವ ಸಾವು..!

Thu May 5 , 2022
ವಿಜಯಪುರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹೇಳಿಕೆ. ಏಪ್ರಿಲ್ 1 ರಿಂದ ಮೇ 3ರ ವರೆಗೂ 14 ಪಾಸಿಟಿವ್ ಕೇಸ್‌ಗಳು ದೃಢ. ಮೂವರೂ ಕೋವಿಡ್‌ನಿಂದ ಗುಣಮುಖವಾಗಿದ್ದಾರೆ.ಇದರಲ್ಲಿ ಓರ್ವ ಅಸುನೀಗಿದ್ದಾನೆ. ಅಲ್ಲದೇ, 10 ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದ ಡಿಸಿ ದಾನಮ್ಮನವರ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial