ಬಿ.ಎಲ್. ಸಂತೋಷ ನಾಯಕತ್ವ ಬದಲಾವಣೆ ಹೇಳಿಕೆ ಹಿನ್ನಲೆ..!

ಅಥಣಿಯಲ್ಲಿ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡುತ್ತಿದ್ದಾರೆ.

ನಾವು ಅದರಲ್ಲೆ ಮಂತ್ರಿಯಾಗಿದ್ದೇನೆ, ಒಳ್ಳೆಯ ಸರ್ಕಾರದ ಜೋತೆಗೆ ಬರುವ ದಿನಗಳಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತವೆ

ಬಿ.ಎಲ್. ಸಂತೋಷ ಅವರು ಯಾಕೆ ಈ ರೀತಿಯಲ್ಲಿ ಹೇಳಿದ್ದಾರೆ ನನಗೆ ಗೊತ್ತಿಲ್ಲಾ

ಬೊಮ್ಮಾಯಿ ಅವರ ನೇತೃತ್ವ ಒಳ್ಳೆಯ ನೇತೃತ್ವ ಇದೆ ಮುಂದಿನ ಸರ್ಕಾರ ನಮ್ಮದೆ ಇರುತ್ತದೆ ಅನ್ನೊದು ನನ್ನ ಅನಿಸಿಕೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉಮೇಶ್ ಕತ್ತಿ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ!

Mon May 2 , 2022
ದಿವ್ಯಾ ಹಾಗರಗಿ ಡ್ಯಾನ್ಸ್ ಮಾಡಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್ ಟಿಕ್‌ಟಾಕ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೇಂಡಿಂಗ್ ದಿವ್ಯಾ ಡ್ಯಾನ್ಸ್ ವಿಡಿಯೋಗೆ ಶಾಂತಾಬಾಯಿ ಸಾಂಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡ್ತಿರೋ ನೆಟ್ಟಿಗರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial