ಬೆಳಗಾವಿಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿಕೆ..!

ಅಜಾನ್ ವಿರುದ್ಧ ನಿರಂತರ ಹೋರಾಟ,ಶಬ್ದ ಇನ್ನೂ ನಿಂತಿಲ್ಲ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ನಿರಂತರವಾಗಿ ಆಗುತ್ತಿದೆ

ತಹಶಿಲ್ದಾರರ, ಜಿಲ್ಲಾಧಿಕಾರಿಗೆ ಮನವಿ ಕೊಟ್ಟಿದ್ದು ಯಾವುದೇ ಕ್ರಮ ಆಗಿಲ್ಲ

ಕೇವಲ ನೋಟಿಸ್ ಕೊಡುವ ಕೆಲಸ ಆಗಿದೆ.ಶಬ್ದದಿಂದ ಆಗೋ ದೊಡ್ಡ ತೊಂದರೆ ನಿಂತಿಲ್ಲ

ಮೇ 9ನೇ ತಾರೀಕು ಓಂಕಾರ, ಭಜನೆ ಹಾಕುತ್ತೇವೆ ಎಲ್ಲಾ ಹಿಂದು ಸಂಘಟನೆ ಸಭೆ ಮಾಡಿ ತೀರ್ಮಾನ ಮಾಡಿದ್ದೇವೆ

ಸರ್ಕಾರ, ಮುಸ್ಲಿಂ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ನಮ್ಮ ವಿರುದ್ಧ ಕ್ರಮಕ್ಕೆ ಮುಂದಾದ್ರೆ ಸಂಘರ್ಷ

ಮೈಕ್ ಶಬ್ದದ ಕಿರಿಕಿರಿ ವಿರುದ್ಧ ನಮ್ಮ ಹೋರಾಟ ಅಜಾನ್, ಭಜನೆ ವಿರುದ್ಧ ನಮ್ಮ ಹೋರಾಟ ಇಲ್ಲ

ಸರ್ಕಾರ ಕೂಡಲೇ ಯುಪಿ ಮಾದರಿಯಲ್ಲಿ ಮೈಕ್ ಕಳೆಗೆ ಇಳಿಸಿಬೇಕು ಸಿಎಂ ದೈರ್ಯ ತೆಗೆದುಕೊಂಡು ಮೈಕ್ ನಿಲ್ಲಿಸಬೇಕು

ಈ ರೀತಿ ದೌರ್ಬಲ್ಯ ತೋರಿದ್ರೆ ಮುಂದಿನ ಚುನಾವಣೆಯಲ್ಲಿ 150 ಸೀಟ್ ಬರಲ್ಲ ಬಿಜೆಪಿಗೆ ಎಚ್ಚರಿಕೆ ನೀಡಿದ ಪ್ರಮೋದ ಮುತಾಲಿಕ್

ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಸುಪ್ರಭಾತ, ಹನುಮಾನ ಚಾಲಿಸಾ ಪಠಣ ಆಸ್ಪತ್ರೆ, ಸರ್ಕಾರಿ ಕಚೇರಿ ಸುತ್ತಮುತ್ತ ಕಿರಿಕಿರಿ ಆಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್ ಐ ನೇಮಕಾತಿ ಅಕ್ರಮ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ...!

Thu May 5 , 2022
ನಗರದ ಮಹಾವೀರ ವೃತ್ತದಲ್ಲಿ ಎನ್ ಎಸ್ ಯು ಐ ನಿಂದ ಪ್ರತಿಭಟನೆ. ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ ಎನ್ ಎಸ್ ಯು ಐ ಕಾರ್ಯಕರ್ತರು.4೦% ಕಮಿಷನ್ ಪಿಎಸ್ ಐ ನೇಮಕಾತಿ ಯಲ್ಲೂ ನಡೆದಿದೆ ಎಂದು ಆರೋಪ. ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ ಆಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು. ಪಿಎಸ್ ಐ ಹಗರಣದ ಅಣುಕು ಪ್ರದರ್ಶನದ ಮೂಲಕ ಆಕ್ರೋಶ ಹೊರಹಾಕಿದ ಕಾರ್ಯಕರ್ತರು. ಅಶ್ವಥ್ ನಾರಾಯಣ್ […]

Advertisement

Wordpress Social Share Plugin powered by Ultimatelysocial