ಗುತ್ತಿಗೆದಾರರಿಂದ ಅಧಿಕಾರಿಗಳ ಮುಂದೆ ಅಳಲು.ಕೊಪ್ಪಳ ನಗರದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಅಳಲು ತೋಡಿಕೊಂಡ ಗುತ್ತಿಗೆದಾರರು.
ತಾಪಂ ಸಭಾಭವನದಲ್ಲಿ ಬಾಕಿ ಹಣ ಬಿಡುಗಡೆ ಕುರಿತು ಸಭೆ ಕರೆಯಲಾಗಿತ್ತು.ಸಭೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಆಗಿಲ್ಲ.
ನಮಗೂ ಸಂತೋಷ್ ಪಾಟೀಲ್ ತರಹ ಆತ್ಮಹತ್ಯೆಯೇ ದಾರಿ ಎಂದು ಅಳಲು ತೋಡಿಕೊಂಡ ಗುತ್ತಿಗೆದಾರರು.
ಕಳೆದ ನಾಲ್ಕು ವರ್ಷದಿಂದ ವಿವಿಧ ಇಲಾಖೆಯಲ್ಲಿ ಕೆಲಸ ಮಾಡಿರೋ ಗುತ್ತಿಗೆದಾರರು.ನಾಲ್ಕು ವರ್ಷದಿಂದಲೂ ಹಣ ಬಿಡುಗಡೆಯಾಗಿಲ್ಲ.
ಹೀಗಾಗಿ ನಮಗೂ ಆತ್ಮಹತ್ಯೆಯೇ ದಾರಿ ಎಂದು ಅಳಲು ತೋಡಿಕೊಂಡ ಗುತ್ತಿಗೆದಾರರು. ಕೊಪ್ಪಳ ಜಿಲ್ಲೆ ಗಂಗಾವತಿ ಹಾಗೂ ಕನಕಗಿರಿ ಭಾಗದಲ್ಲಿ ಅತೀ ಹೆಚ್ಚು ಬಾಕಿ ಹಣ.
ಜಿಪಂ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಮುಂದೆ ಅಳಲು ತೋಡಿಕೊಂಡ ಗುತ್ತಿಗೆದಾರರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: