ಕುತೂಹಲ ಮೂಡಿಸಿದ ಬಿ.ಎಲ್. ಸಂತೋಷ್ ಹೇಳಿಕೆ
ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ ಎಂದ ಸಂತೋಷ್
ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ
ಮೈಸೂರಿನಲ್ಲಿ ಬಿ.ಎಲ್. ಸಂತೋಷ್ ಮಾರ್ಮಿಕ ನುಡಿ
ಬಿ.ಎಲ್. ಸಂತೋಷ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ರಾಜ್ಯದಲ್ಲಿ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ
ರಾಜ್ಯಕ್ಕೂ ಅನ್ವಯ ಆಗುತ್ತಾ ನಾಯಕತ್ವ ಬದಲಾವಣೆ ಸೂತ್ರ..?
ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ
ರಾಜ್ಯದಲ್ಲಿ ಹೊಸ ಮುಖಗಳಿಗೆ ಮಣೆ..?
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada