ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡ,ಚಾಲೆಂಜಿಂಗ್ ಸ್ಟಾರ್ ದರ್ಶನ್!

ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು, ಆತಿಥ್ಯ ಸ್ವೀಕರಿಸಿ ಶುಭ ಹಾರೈಸಿದರು.

ನಿರಂತರ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿ, ಆತಿಥ್ಯ ಸ್ವೀಕರಿಸಿದ್ದಕ್ಕಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಅತಿಥಿಗಳಿಗೆ ಧನ್ಯವಾದ ತಿಳಿಸಿದರು. ಭೋಜನದ ಬಳಿಕ ಗಣ್ಯರು ಪರಸ್ಪರ ಕುಶಲೋಪರಿ ವಿಚಾರಿಸಿದರು. The answer on MS answers https://clickmiamibeach.com/ has a few extra details not given in the question on stackoverflow.

ಈ ವೇಳೆ ನಟ ವಿನೋದ್ ಪ್ರಭಾಕರ್, ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್, ಮುಖಂಡರಾದ ಇಮ್ತಿಯಾಜ್ ಫಾರುಖ್ ಖಾನ್, ಜಿ.ಎ ಬಾವಾ, ಅಲ್ತಾಫ್ ಖಾನ್, ಶೋಯೆಬ್‌ ಖಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಗಳು ನೈಸಾ ಅವರ ಬಾಲಿವುಡ್ ಚೊಚ್ಚಲ ಬಗ್ಗೆ ತೆರೆದುಕೊಂಡಿದ್ದ,ಅಜಯ್ ದೇವಗನ್!

Tue Apr 12 , 2022
ಅಜಯ್ ದೇವಗನ್ ಪ್ರಸ್ತುತ ಅವರ ಮುಂಬರುವ ನಿರ್ದೇಶನದ ರನ್‌ವೇ 34 ರ ಪ್ರಚಾರಗಳಲ್ಲಿ ನಿರತರಾಗಿದ್ದಾರೆ. ಏವಿಯೇಷನ್ ​​ಥ್ರಿಲ್ಲರ್ ಅನ್ನು ಹೆಲ್ಮಿಂಗ್ ಮಾಡುವುದರ ಜೊತೆಗೆ, ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ರಾಕುಲ್ ಪ್ರೀತ್ ಸಿಂಗ್ ಅವರೊಂದಿಗೆ ನಟಿಸುತ್ತಿದ್ದಾರೆ. ಮನರಂಜನಾ ಪೋರ್ಟಲ್‌ನೊಂದಿಗಿನ ಅವರ ಇತ್ತೀಚಿನ ಸಂದರ್ಶನದಲ್ಲಿ, ಅಜಯ್ ತಮ್ಮ ಮಗಳು ನೈಸಾ ಅವರ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ನಟ ಫಿಲ್ಮ್ ಕಂಪ್ಯಾನಿಯನ್‌ಗೆ, “ಅವಳು ಈ ಸಾಲಿಗೆ ಬರುತ್ತಿದ್ದಾಳೆ ಎಂದು ನನಗೆ ತಿಳಿದಿಲ್ಲ ಏಕೆಂದರೆ […]

Advertisement

Wordpress Social Share Plugin powered by Ultimatelysocial