ಸಚಿವ ಗೋಪಾಲಯ್ಯ ,ಹಾಗೂ ಕೆ.ಸಿ.ನಾರಾಯಣ ಗೌಡ ಭೇಟಿ.ಕಾರ್ಖಾನೆಗೆ ಭೇಟಿ ನೀಡಿ ಯಂತ್ರೋಪಕರಣಗಳನ್ನು ಪರಿಶೀಲಿಸಿದ ಸಚಿವರು.
ಮೈಶುಗರ್ ಪುನಾರಂಭ ಕುರಿತು ಅಧಿಕಾರಿಗಳೊಂದಿಗೆ ಸಭೆ.ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ.
ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆ ಸಭಾಂಗಣದಲ್ಲಿ ನಡೆದ ಸಭೆ.ಕಾರ್ಖಾನೆ ಪುನಾರಂಭ ಕುರಿತು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ.
ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ರೈತರಿಗೆ ಮಾಹಿತಿ ನೀಡುವಂತೆ ಸೂಚನೆ.
ಕಾರ್ಖಾನೆ ಪುನಾರಂಭ ಕ್ಕೆ ಸರ್ಕಾರ ಈಗಾಗಲೇ ನಿರ್ಧರಿಸಿ.ಯಂತ್ರೋಪಕರಣಗಳ ದುರಸ್ತಿಗೆ ಬಜೆಟ್ ನಲ್ಲಿ 50 ಕೋಟಿ ರೂ ಘೋಷಿಸಿದೆ,
ಶತಾಯ ಗತಾಯ ಈ ವರ್ಷ ಕಾರ್ಖಾನೆಯನ್ನು ಸರ್ಕಾರ ಆರಂಭಿಸಲಿದೆ ಎಂದ ಸಚಿವ ಕೆ.ಗೋಪಾಲಯ್ಯ.
ಸಭೆಯಲ್ಲಿ ಡಿಸಿ ಅಶ್ವಥಿ, ಅಶ್ವತಿ ,ಎಸಿ ಶಿವಾನಂದ ಮೂರ್ತಿ, ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರು ಭಾಗಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: