ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಭೆಯಲ್ಲಿ ಜಿಲ್ಲಾ ನಿರ್ಲಕ್ಷ ತೋರಿ ಅಧಿಕಾರಿಗಳಿಗೆ ಚಾಟಿ ಬೀಸಿದರು:ಸಿಎಂ

ಇಂದು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಜಲಜೀವನ್ ಮಿಷನ್, ಬೆಳೆಪರಿಹಾರ , ನೆರೆ ಪರಿಹಾರ ಸೇರಿ ಹಲವು ಜನಪರ ಯೋಜನೆಗಳಡಿ ಪ್ರಗತಿ ಸಾಧಿಸದ ಅಧಿಕಾರಿಗಳ ಬೆಂಡೆತ್ತಿದ ಸಿಎಂ ಜನಪರ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸಿದ ಮತ್ತು ಕಾಟಾಚಾರಕ್ಕೆ ವರದಿ ಒಪ್ಪಿಸಿದ ಅಧಿಕಾರಿಗಳ ಮೈ ಚಳಿ ಬಿಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ಪ್ರಧಾನ ಚಿತ್ರಗಳಿಗೆ ಬೇರೆ ಆಯಾಮ ಕೊಟ್ಟ ರಾಮು | Ramu | Arjun Gowda | Prajwal Devaraj | Speed News |

Fri Dec 31 , 2021
ಮಹಿಳಾ ಪ್ರಧಾನ ಚಿತ್ರಗಳಿಗೆ ಬೇರೆ ಆಯಾಮ ಕೊಟ್ಟ ರಾಮು | Ramu | Arjun Gowda | Prajwal Devaraj | Speed News | Please follow and like us:

Advertisement

Wordpress Social Share Plugin powered by Ultimatelysocial