ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಭಾವೈಕ್ಯತೆಯ ಬಸವ ಜಯಂತಿ.
ಬಸವ ಜಯಂತಿಯಲ್ಲಿ ಮುಸ್ಲಿಂ ಮುಖಂಡರು ಭಾಗಿ.
ಬಸವಣ್ಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಸವ ಜಯಂತಿ ಆಚರಣೆ.
ಹಿಂದೂ ಮುಸ್ಲಿಂ ಒಟ್ಟಿಗೆ ಸೇರಿ ಬಸವ ಜಯಂತಿ ಆಚರಣೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada