ಪಿಎಸ್ಐ ಪರೀಕ್ಷೆ ಅಕ್ರಮ ತಡೆಯಲು ವಿಫಲರಾಗಿದ್ದಾರೆ,ಅರಗ ಜ್ಞಾನೇಂದ್ರರಿಗೆ ಅನುಭವದ ಕೊರತೆ ಇದೆ.
ಸಾಮರ್ಥ್ಯ ಇರುವವರಿಗೆ ಗೃಹ ಸಚಿವ ಸ್ಥಾನ ಕೊಡಿ 52 ಸಾವಿರ ಯುವಜನ ಪರೀಕ್ಷೆ ಬರ್ದಿದ್ದಾರೆ.
ಸರ್ಕಾರ ತನಿಖೆ ಮುಗಿಸುವವರೆಗೆ ಪರೀಕ್ಷೆ ನಡೆಸಲ್ಲ ಅಂತ ಸರ್ಕಾರ ಹೇಳ್ತಿದೆ.ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವವರಿಗೆ ಇದು ಅನ್ಯಾಯ ಆಗುತ್ತದೆ.
ವಯಸ್ಸು ಮೀರಿದರೆ ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಾಗೋದಿಲ್ಲ ಸರ್ಕಾರದ ಹಸ್ತಕ್ಷೇಪ ಇಲ್ಲದೆ ಕಾಲಮಿತಿಯೊಳಗೆ ತನಿಖೆ ಮುಗಿಯಬೇಕೆಂದು ಮನವಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Wed Apr 27 , 2022
ರಾಯಚೂರು: ಜಿಲ್ಲೆಯ ಕುರುಕುಂದ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಸ್ಯಾಂಡಲ್ ವುಡ್ ನಟ ಸುದೀಪ್ ರನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ಮಾಡಿದರು. ಹೆಲಿಪ್ಯಾಡ್ ಪಕ್ಕದಲ್ಲೇ ನಿರ್ಮಿಸಿದ್ದ ವೇದಿಕೆ ಬಳಿ ಸಹಸ್ರಾರು ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳತ್ತ ಕೈಬೀಸಿದ ಸುದೀಪ್ , ನನ್ನ ಪ್ರತಿಮೆ ಮಾಡುವಷ್ಟು ಪ್ರೀತಿ ಇರುವುದು ಕಂಡು ಖುಷಿಯಾಗಿದೆ. ನಿಮ್ಮ ಅಭಿಮಾನವೇ ನನಗೆ ಎಲ್ಲಕ್ಕಿಂತ ಮಿಗಿಲು ಎಂದರು. ದೊಡ್ಡ ದೊಡ್ಡ ಸಾಧನೆ ಮಾಡಿದವರ ಮೂರ್ತಿಗಳನ್ನು ಸ್ಥಾಪಿಸಿ ಗೌರವ ಸಲ್ಲಿಸಬೇಕು. […]