5 ಬೌಲರ್‌ಗಳ ಕಾಂಬಿನೇಶನ್‌: ಕೆ. ಎಲ್‌. ರಾಹುಲ್‌ ಸುಳಿವು

5 ಬೌಲರ್‌ಗಳ ಕಾಂಬಿನೇಶನ್‌: ಕೆ. ಎಲ್‌. ರಾಹುಲ್‌ ಸುಳಿವು

ಸೆಂಚುರಿಯನ್‌: ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ 5 ಸ್ಪೆಷಲಿಸ್ಟ್‌ ಬೌಲರ್‌ಗಳ ಕಾಂಬಿನೇಶನ್‌ ಹೊಂದುವ ಸಾಧ್ಯತೆ ಇದೆ ಎಂಬುದಾಗಿ ನೂತನ ಉಪನಾಯಕ ಕೆ.ಎಲ್‌. ರಾಹುಲ್‌ ಸುಳಿವಿತ್ತಿದ್ದಾರೆ.

ಆಗ ಅಜಿಂಕ್ಯ ರಹಾನೆ ಮತ್ತು ಶ್ರೇಯಸ್‌ ಅಯ್ಯರ್‌ ನಡುವೆ ಆಯ್ಕೆ ಪೈಪೋಟಿಯೊಂದು ಕಂಡುಬರಲಿದೆ.

“ಪ್ರತಿಯೊಂದು ತಂಡವೂ ಟೆಸ್ಟ್‌ ಗೆಲುವಿಗಾಗಿ 20 ವಿಕೆಟ್‌ ಉರುಳಿಸುವುದು ಅಗತ್ಯ. ವಿದೇಶಿ ಸರಣಿಗಳಲ್ಲಿ ನಾವು 5 ಬೌಲರ್‌ಗಳ ಸೂತ್ರವನ್ನು ಅನುಸರಿಸುತ್ತ ಬಂದಿದ್ದೇವೆ. ಇದರಿಂದ ನಮಗೆ ಲಾಭವೇ ಆಗಿದೆ. ಇದರಿಂದ ವರ್ಕ್‌ಲೋಡ್‌ ಕೂಡ ಕಡಿಮೆ ಆಗುತ್ತದೆ. ಹೀಗಾಗಿ ಇಲ್ಲಿಯೂ 5 ಬೌಲರ್‌ಗಳನ್ನು ಆಡಿಸುವ ಸಾಧ್ಯತೆ ಇದೆ’ ಎಂದು ರಾಹುಲ್‌ ಹೇಳಿದರು.

ಆಗ ಒಬ್ಬ ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್‌ನನ್ನು ಕೈಬಿಡಲೇಬೇಕಾಗುತ್ತದೆ. ರಹಾನೆ, ಅಯ್ಯರ್‌ ಮತ್ತು ವಿಹಾರಿ ಅವರಲ್ಲಿಬ್ಬರು ಹೊರಗುಳಿಯಬೇಕಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಕ್ರಾಂತಿಗೆ ಉಗ್ರಾವತಾರ

Sat Dec 25 , 2021
ಗುರುಮೂರ್ತಿ ನಿರ್ದೇಶನದ ಪ್ರಿಯಾಂಕ ಉಪೇಂದ್ರ ನಟಿಸುತ್ತಿರುವ ‘ಉಗ್ರಾವತಾರ’ ಚಿತ್ರ ಸಂಕ್ರಾಂತಿಗೆ ತೆರೆಯ ಮೇಲೆ ಬರುವ ಸಾಧ್ಯತೆ ಇದೆ. ಚಿತ್ರದ ಟೀಸರ್‌ ಅನ್ನು ನಟ ಉಪೇಂದ್ರ ಅವರು ಪ್ರಿಯಾಂಕ ಅವರ ಜನ್ಮದಿನದಂದು ಬಿಡುಗಡೆಗೊಳಿಸಿದ್ದಾರೆ. ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಪ್ರಿಯಾಂಕ ಕಾಣಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಸಾಹಸ ಪ್ರಧಾನ ಕತೆಯಲ್ಲಿ ನಟಿಸಿದ್ದಾರೆ. ಉಗ್ರಾವತಾರವನ್ನೇ ತಾಳಿ ರೌಡಿಗಳನ್ನು ಮಟ್ಟ ಹಾಕಿದ್ದಾರೆ. ಟೀಸರ್‌ ನೋಡಿ ಪ್ರತಿಕ್ರಿಯೆ ನೀಡಿದ ಉಪೇಂದ್ರ, ‘ಮನೆಯಲ್ಲೇ ಪ್ರಿಯಾಂಕ ಉಗ್ರಾವತಾರವನ್ನು ನಾನು […]

Advertisement

Wordpress Social Share Plugin powered by Ultimatelysocial