ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ‌ವಿಚಾರ..!

ದಿವ್ಯಾ ಹಾಗರಗಿ ಸೇರಿ ಏಳು ಆರೋಪಿಗಳಿಗೆ 11 ದಿನ ಸಿಐಡಿ ಕಸ್ಟಡಿಗೆ

ಕಲಬುರಗಿ ಮೂರನೇ ಜೆಎಂಎಪ್ ಸಿ ನ್ಯಾಯಾಲಯದ ಆದೇಶ

ದಿವ್ಯಾ ಹಾಗರಗಿ, ಅರ್ಚನಾ, ಸುನಿತಾ, ಸುರೇಶ್ ಕಾಟೇಗಾಂವ್, ಕಾಳಿದಾಸ್, ಸದ್ದಾಂ ಮತ್ತು ನಿನ್ನೆ ಸಂಜೆ ಬಂಧನವಾಗಿದ್ದ ಜೋತಿ ಪಾಟೀಲ್

ಏಳು ಜನರಿಗೆ 11 ದಿನ ಸಿಐಡಿ ಕಸ್ಟಡಿಗೆ ನೀಡಿದ ನ್ಯಾಯಾಲಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ಪಕ್ಷದಿಂದ ರಾಜ್ಯಾದ್ಯಂತ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ..!

Sat Apr 30 , 2022
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಬೈಲಹೊಂಗಲ ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಪುತ್ಥಳಿಗೆ ಎಚ್.ಡಿ.ಕೆ ಮಾಲಾರ್ಪಣೆ ಬೈಲಹೊಂಗಲಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಭವ್ಯ ಸ್ವಾಗತ ತೆರೆದ ವಾಹನದಲ್ಲಿ ಚೆನ್ನಮ್ಮ ವೃತ್ತದಿಂದ ಸಮಾವೇಶದ ಸ್ಥಳದವರೆಗೆ ಮೆರವಣಿಗೆ ಬಳಿಕ ಜನತಾ ಜಲಧಾರೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

Advertisement

Wordpress Social Share Plugin powered by Ultimatelysocial