ಕರ್ನಾಟಕ ರಾಜ್ಯ ನೀತಿ‌ ಮತ್ತು ಯೋಜನಾ ಆಯೋಗಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ!

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ಬಿ.ಜೆ.ಪುಟ್ಟಸ್ವಾಮಿ

ಇಂದಿನಿಂದಲೇ ತನ್ನ ರಾಜೀನಾಮೆ ಅಂಗೀಕಾರಗೊಳಿಸುವಂತೆ ಸಿಎಂಗೆ‌
ಮನವಿ.50 ವರ್ಷಗಳ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳಿದ ಬಿ.ಜೆ.ಪುಟ್ಟಸ್ವಾಮಿ.

ರಾಜಕೀಯ ಜೀವನದಿಂದ ಆಧ್ಯಾತ್ಮಿಕ ಜೀವನದತ್ತ ಹೊರಳಿರುವ ಪುಟ್ಟಸ್ವಾಮಿ

ಗಾಣಿಗ ಸಮುದಾಯದ ಮೊದಲ ಪೀಠಾಧಿಪತಿಯಾಗಲಿರುವ ಬಿ.ಜೆ.ಪುಟ್ಟಸ್ವಾಮಿ

ಅಧಿಕಾರಾವಧಿಯಲ್ಲಿ ನೀಡುದ ಸಹಕಾರಕ್ಕೆ ಧನ್ಯವಾದ ತಿಳಿಸಿದ ಪುಟ್ಟಸ್ವಾಮಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ..!

Mon May 2 , 2022
ಸಿಐಡಿ ಅಧಿಕಾರಿಗಳ ಮುಂದೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದ ಬಗ್ಗೆ ಬಾಯಿ ಬಿಟ್ಟ ದಿವ್ಯಾ ಹಾಗರಗಿ ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದ ಬಗ್ಗೆ ಒಪ್ಪಿಕೊಂಡ ದಿವ್ಯಾ ಹಾಗರಗಿ ಎರಡು ಟೀಮ್‌ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ಬಾಯಿಬಿಟ್ಟ ದಿವ್ಯಾ ಆರ್‌ಡಿ ಪಾಟೀಲ್ ಆಂಡ್ ಮಂಜುನಾಥ್ ಗ್ಯಾಂಗ್‌ನಿಂದ ದೊಡ್ಡ […]

Advertisement

Wordpress Social Share Plugin powered by Ultimatelysocial