1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿ.

ದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪಿಲಿಬಿತ್: ದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಹೆರಿ ವಿಧಾನಸಭಾ ಕ್ಷೇತ್ರದ ಅರ್ಸಿಯಾಬೊಜ್ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ವರುಣ್ ಗಾಂಧಿ, ಖಾಲಿ ಹುದ್ದೆಗಳ ಭರ್ತಿಗೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ ಎಂದರು. ಸಕ್ಕರೆ ಕಾರ್ಖಾನೆಗಳ ಮಾಲೀಕರು ಕೂಡಲೇ ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸಬೇಕು, ಇಲ್ಲವೇ ಪ್ರತಿಭಟನೆ ಎದುರಿಸಲು ಸಿದ್ಧರಾಗುವಂತೆ ಎಚ್ಚರಿಕೆ ನೀಡಿದರು. ಇದೇ ವೇಳೆ ಬಿಡಾಡಿ ಜಾನುವಾರುಗಳಿಂದ ಬೆಳೆ ಹಾನಿ ಕುರಿತು ಪ್ರತಿಕ್ರಿಯಿಸಿದ ಸಂಸದರು, ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಈ ಸಮಸ್ಯೆಯನ್ನು ಪರಿಹರಿಸುವಂತೆ ಸೂಚನೆ ನೀಡಿದರು. ಪೊಲೀಸ್ ದೌರ್ಜನ್ಯ ಬಗ್ಗೆ ಅನೇಕ ದೂರುಗಳು ಬರುತ್ತಿರುವುದಾಗಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಂದಿನಿಗೆ ಸರ್ಪ್ರೈಸ್ ಕೊಟ್ಟ ‘ಬಿಗ್ ಬಾಸ್’ ವಿನ್ನರ್ ರೂಪೇಶ್ ಶೆಟ್ಟಿ

Mon Jan 9 , 2023
  ‘ಬಿಗ್ ಬಾಸ್ ಕನ್ನಡ 9’ ಕಾರ್ಯಕ್ರಮದಲ್ಲಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ. ‘ಬಿಗ್ ಬಾಸ್ ಕನ್ನಡ 9’ ಕಾರ್ಯಕ್ರಮಕ್ಕೆ ಕಾಲಿಡುವ ಮುನ್ನ ‘ಬಿಗ್ ಬಾಸ್ ಕನ್ನಡ ಓಟಿಟಿ 1’ ಕಾರ್ಯಕ್ರಮದಲ್ಲಿ ರೂಪೇಶ್ ಶೆಟ್ಟಿ ಸ್ಪರ್ಧಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ‘ರೋಡೀಸ್’ ವಿನ್ನರ್ ಬೆಂಗಳೂರು ಮೂಲದ ನಂದಿನಿ ಕೂಡ ಸ್ಪರ್ಧಿಸಿದ್ದರು. ‘ಬಿಗ್ ಬಾಸ್’ ಮನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ನಂದಿನಿ ಆತ್ಮೀಯವಾಗಿದ್ದರು. ಹಾಗ್ನೋಡಿದ್ರೆ, ನಂದಿನಿಯನ್ನ ತಂಗಿ ತರಹ ರೂಪೇಶ್ ಶೆಟ್ಟಿ ನೋಡಿಕೊಳ್ಳುತ್ತಿದ್ದರು. ನಂದಿನಿ […]

Advertisement

Wordpress Social Share Plugin powered by Ultimatelysocial