ಸಚಿವ ಜೋಶಿಗೆ ಸಾಥ್ ಕೊಟ್ಟ ಗಾಯಕರು.

ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಾರ್ಯಕ್ರಮ ಹಿನ್ನೆಲೆ

ಡಾ.ರಾಜಕುಮಾರ್ ‌ಹಾಡು ಹಾಡಿ ಯುವಕರನ್ನ ರಂಜಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಶ್ರೀ ವೆಂಕಟರಮಣ ದೇವಸ್ಥಾನ ಎದುರಿನ ಮೈದಾನದಲ್ಲಿ ನಡೆಯುತ್ತಿರೋ ಕಾರ್ಯಕ್ರಮ

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜೋಶಿ,‌ ಮುನಿರತ್ನ

ಡಾ.ರಾಜಕುಮಾರ ಹಾಡಿರುವ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡು ಹಾಡಿದ ಸಚಿವ, ಮುನಿರತ್ನ

ಸಚಿವ ಜೋಶಿಗೆ ಸಾಥ್ ಕೊಟ್ಟ ಗಾಯಕರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಪರಿಷತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಲಾಯಿತು.

Sun Jan 22 , 2023
  ಮಾನ್ವಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾನ್ವಿ ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಲಾಯಿತು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾನ್ವಿ ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿಕುಮಾರ್ ಪಾಟೇಲ್ ಹಾಗೂ ಶಾಸಕರಾದ ರಾಜವೆಂಕಟಪ್ಪ ನಾಯಕ ಇವರು ಪತ್ರಿಕಾಗೋಷ್ಠಿ ಮಾಡಿದರು ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ರಾಜ ವೆಂಕಟಪ್ಪ ನಾಯಕ ಕಲ್ಯಾಣ […]

Advertisement

Wordpress Social Share Plugin powered by Ultimatelysocial