ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿ ಇಲ್ಲ ಎಂದು ಕೂಗಾಡಿದ ಕೆಜಿಎಫ್ ಬಾಬು.

ಪಕ್ಷದ ಅಧ್ಯಕ್ಷರು ಹೆಂಡತಿ ಮಕ್ಕಳನ್ನ ಬಿಟ್ಟು ಕೆಲಸ ಮಾಡ್ತಿದ್ದಾರೆ

ಸಿದ್ದರಾಮಯ್ಯ ಅವರು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ

ಆದರೆ ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿ ಇಲ್ಲ

ಇಲ್ಲಿ ಬಂದವರಿಗೆ ಮರ್ಯಾದೆ ಕೊಡೋದೆ ಇಲ್ಲ

ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ಬಾಬು

ಈ ವೇಳೆ ಮಧ್ಯಪ್ರವೇಶಿಸಿದ ಕಾರ್ಯಕರ್ತರು

ಇದನ್ನೆಲ್ಲಾ ಹೋಗಿ ಹೊರಗೆ ಮಾತನ್ನಾಡು

ಕೆಪಿಸಿಸಿ ಕಚೇರಿಯಲ್ಲಿ ನಿಂತು ಮಾತನ್ನಾಡಬೇಡ ಎಂದು ತಾಕೀತು

ಈ ವೇಳೆ ವಾಗ್ವಾದ ನಡೆದು ಕೆಜಿಎಫ್‌ ಬಾಬುನ ಹೊರಗೆ ಕಳುಹಿಸಿದ ಕಾರ್ಯಕರ್ತರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್

Sat Jan 7 , 2023
ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ.ಶೀಘ್ರದಲ್ಲಿ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಸಂಪುಟ ಸೇರ್ಪಡೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಜಿಲ್ಲಾವಾರು, ಪ್ರಾದೇಶಿಕವಾರು, ಸಾಮಾಜಿಕ ಎಲ್ಲ ವಿಚಾರವೂ ಚರ್ಚೆಯಲ್ಲಿದೆ ಎಂದು ಹೇಳಿದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial