ಪೂರ್ವಭಾವಿ ಸಭೆ ಆರಂಭ.
KRS ಸುತ್ತಮುತ್ತ 25ಕಿಮೀನಲ್ಲಿ ಗಣಿಗಾರಿಕೆ ನಿಲ್ಲಿಸಿ.
ರೈತರ ಬದುಕು ಬರಡಾಗದಿರಲು KRS ಉಳಿಸಿ.
ಹೋರಾಟದ ರೂಪುರೇಷೆಗಳ ಬಗ್ಗೆ ಪೂರ್ವಭಾವಿ ಸಭೆ.
ಮಂಡ್ಯದ ಗಾಂಧಿಭವನದಲ್ಲಿ ನಡೆಯುತ್ತಿರುವ ಸಭೆ.
ರಾಜ್ಯಮಟ್ಟದ ಬೃಹತ್ ಹೋರಾಟಕ್ಕೆ ನಿರ್ಧಾರ ಹಿನ್ನೆಲೆ.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ ನೇತೃತ್ವದ ಸಭೆ.
ರಾಜ್ಯದ ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿ.
ರೈತ ಸಂಘ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಪ್ರಮುಖರ ಹಾಜರಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: