KRS ಸುತ್ತಮುತ್ತ 25ಕಿಮೀನಲ್ಲಿ ಗಣಿಗಾರಿಕೆ ನಿಲ್ಲಿಸಿ.

ಪೂರ್ವಭಾವಿ ಸಭೆ ಆರಂಭ.
KRS ಸುತ್ತಮುತ್ತ 25ಕಿಮೀನಲ್ಲಿ ಗಣಿಗಾರಿಕೆ ನಿಲ್ಲಿಸಿ.
ರೈತರ ಬದುಕು ಬರಡಾಗದಿರಲು KRS ಉಳಿಸಿ.
ಹೋರಾಟದ ರೂಪುರೇಷೆಗಳ ಬಗ್ಗೆ ಪೂರ್ವಭಾವಿ ಸಭೆ.
ಮಂಡ್ಯದ ಗಾಂಧಿಭವನದಲ್ಲಿ ನಡೆಯುತ್ತಿರುವ ಸಭೆ.
ರಾಜ್ಯಮಟ್ಟದ ಬೃಹತ್ ಹೋರಾಟಕ್ಕೆ ನಿರ್ಧಾರ ಹಿನ್ನೆಲೆ.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ ನೇತೃತ್ವದ ಸಭೆ.
ರಾಜ್ಯದ ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿ.
ರೈತ ಸಂಘ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಪ್ರಮುಖರ ಹಾಜರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಧಾರವಾಡ ರಾಜ್ಯದಲ್ಲಿ SDPI, PFI ಬ್ಯಾನ್ ಮಾಡೋದಕ್ಕೆ ನನ್ನದು ಅಭಿಮತ ಇದೆ

Fri Jul 29 , 2022
ಧಾರವಾಡದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ಕೇವಲ ಬ್ಯಾನ್ ಮಾಡಿದ್ರೆ ಮಾತ್ರ ಸಾಲದು ಅಂತವರ ಮೇಲೆ ಕ್ರಮ ಆಗಬೇಕು ಒಂದು ಸಂಘಟನೆ ಬ್ಯಾನ್ ಆದರೆ ಬೇರೆ ಸಂಘಟನೆ ಸೇರಿಕೊಳ್ಳುತ್ತಾರೆ ಹೀಗಾಗಿ ಸಂಘಟನೆಗಳ ಮೇಲೆ ಕಠಿಣ ಕ್ರಮ ಆಗಬೇಕು ಮಂಗಳೂರಿನ ಪ್ರವೀಣ್ ಹತ್ಯೆ ಆಗಬಾರದು ಅದು ನೋವು ತರಿಸಿದೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ 20 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು ಅದು ಆಗಬಾರದು ಅನ್ನೋ ಕಾರಣಕ್ಕೆ ನಮ್ಮನ್ನ ಅಧಿಕಾರಕ್ಕೆ […]

Advertisement

Wordpress Social Share Plugin powered by Ultimatelysocial