ಕನಕಪುರ: ಇಂದು ಕಬ್ಬಾಳಮ್ಮ ದೇಗುಲ ಹುಂಡಿ ಹಣ ಎಣಿಕೆ

ಕನಕಪುರ: ಕಬ್ಬಾಳಮ್ಮ ದೇವಾಲಯದ ಹುಂಡಿ ಎಣಿಕೆ ನಡೆಯಿತು. ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ

ನಡೆಯಿತು.ಹುಂಡಿಯಲ್ಲಿ ₹ 42,67,649 ಸಂಗ್ರಹವಾಗಿದೆ. ಭಕ್ತರಿಂದ ಸಂಗ್ರಹಗೊಂಡಿರುವ ಹಣವನ್ನು ಯೂನಿಯನ್‌ ಬ್ಯಾಂಕ್‌ನಲ್ಲಿ ದೇವಾಲಯದ ಹೆಸರಿನಲ್ಲಿರುವ ಖಾತೆಗೆ ಜಮಾ ಮಾಡ
ಲಾಗಿದೆ ಎಂದು ಅಧಿಕಾರಿ ಲಕ್ಷ್ಮೀನಾರಾಯಣ ಮಾಹಿತಿ
ನೀಡಿದರು.ರೆವಿನ್ಯೂ ಇನ್‌ಸ್ಪೆಕ್ಟರ್‌ ಬಸವರಾಜು, ಚನ್ನೇಗೌಡ, ಗ್ರಾಮ ಲೆಕ್ಕಿಗರಾದ ಮಹೇಶ್, ಶಿವಲಿಂಗಯ್ಯ, ಈಶ್ವರ ರಾವ್, ಅಶೋಕ್ ರಾಥೋಡ್, ಮೀನಾಕ್ಷಿ, ಮಂಜುನಾಥ್, ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ವೆಬ್‌ಸೈಟ್‌ನಲ್ಲಿ ತನ್ನದೇ ವೀಡಿಯೋ ಕಂಡು shockಕಾದ ಯುವಕ!

Tue Feb 1 , 2022
ಬೆಂಗಳೂರು: ಯುವಕನೊಬ್ಬ ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುತ್ತಿದ್ದಾಗ ತನ್ನದೇ ವೀಡಿಯೋ ಕಂಡು ದಂಗಾಗಿದ್ದಾನೆ.ಈ ಸಂಬಂಧ ಆಸ್ಟಿನ್‌ಟೌನ್‌ನ 25 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.ಖಾಸಗಿ ಕಂಪೆನಿಯ ಉದ್ಯೋಗಿಯಾಗಿರುವ ಈತ ತನ್ನ ಗೆಳತಿ ಜತೆ ನಗರದ ಹೊಟೇಲೊಂದರಲ್ಲಿ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಆ ದೃಶ್ಯಗಳನ್ನು ಯಾರೋ ಸೆರೆ ಹಿಡಿದು, ವಿವಿಧ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇದು ಜ.21ರಂದು ಯುವಕನ ಗಮನಕ್ಕೆ ಬಂದಿದೆ. ಬಳಿಕ ಬೇರೆ ವೆಬ್‌ಸೈಟ್‌ಗಳಲ್ಲೂ […]

Advertisement

Wordpress Social Share Plugin powered by Ultimatelysocial