ಕಾಗವಾಡ :ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಭೇಟಿ

ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಭೇಟಿ ವೀಕ್ಷಣೆಕಾಗವಾಡ ತಾಲೂಕಿನ ಶಹಾಪೂರ,ಮಂಗಾವತಿ, ಜುಗುಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹಾಗೂ ಉಪವಿಭಾಗಾಧಿಕಾರಿ ಭೇಟಿ

ಜುಗುಳ ಗ್ರಾಮದಲ್ಲಿ ಸಂತ್ರಸ್ಥರಿಂದ ಅಂಬಾಲ ಸ್ವೀಕರಿಸಿಲು ತೆರಳಿದ್ದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೀಡಿಕೊಂಡ ಜುಗುಳ ಗ್ರಾಮಸ್ಥರು

ಕಾಟಾಚಾರದ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಎಂದು ಗ್ರಾಮಸ್ಥರ ಆಕ್ರೋಶ

ಕಾರಿನಲ್ಲೇ ಕುಳಿತು ಅಹವಾಲು ಕೇಳಿದ ಡಿಸಿ

ಸಮಸ್ಯೆ ಆಲಿಸಲು ಬಂದು ಕಾರಿನಿಂದ ಕೆಳಗೆ ಇಳಿಯಲೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಅಪಾಯಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಇಂದು ಜಿಲ್ಲಾಧಿಕಾರಿ ಭೇಟಿ ಹಿನ್ನೆಲೆಯಲ್ಲಿ ತಮ್ಮ ಸಮಸ್ಯೆ ಹೇಳಲು ಮುಂದಾಗಿದ್ದ ಸಾರ್ವಜನಿಕರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಶ್ಮಿಕಾ ಮಂದಣ್ಣ ಟೈಗರ್ ಶ್ರಾಫ್ ಜೋಡಿ ಒಂದಾಯ್ತು!

Wed Jul 13 , 2022
  ನಟಿ ರಶ್ಮಿಕಾ ಮಂದಣ್ಣ ಸದ್ಯ ಸಿನಿಮಾ ಕರಿಯರ್‌ನ ಉತ್ತುಂಗದಲ್ಲಿದ್ದಾರೆ. ಸಾಲು-ಸಾಲು ದೊಡ್ಡ ಸಿನಿಮಾಗಳಲ್ಲಿ ನಟಿಸುವ ಮೂಲಕ ರಶ್ಮಿಕಾ ಮಂದಣ್ಣ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿದ್ದಾರೆ. ಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ತಮ್ಮ ಸಿನಿಪಯಣವನ್ನು ಶುರುಮಾಡಿದ ರಶ್ಮಿಕಾ ಮಂದಣ್ಣ ಇಂದು ಭಾರತೀಯ ಬಹುತೇಕ ಎಲ್ಲಾ ಚಿತ್ರರಂಗಗಳಲ್ಲೂ ಕೂಡ ಅಭಿನಯಿಸುತ್ತಿದ್ದಾರೆ. ನಟಿ ರಶ್ಮಿಕಾ ಕನ್ನಡದ ಮೂಲಕ ತಮ್ಮ ಬಣ್ಣದ ಬದುಕಿನ ಪಯಣವನ್ನು ಶುರುಮಾಡಿದರು. ಕನ್ನಡದಲ್ಲೂ ಕೂಡ ದೊಡ್ಡ ಮಟ್ಟಿನ ಯಶಸ್ಸು […]

Advertisement

Wordpress Social Share Plugin powered by Ultimatelysocial